Halal Row:  ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

Halal Row: ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

Published : Mar 31, 2022, 03:16 PM ISTUpdated : Mar 31, 2022, 03:23 PM IST

ಮುಸ್ಲಿಮರ ಅಂಗಡಿಗಳಿಂದ ಹಲಾಲ್‌ ಮಾಂಸ ಖರೀದಿ ಮಾಡಬಾರದು ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ‘ಹಲಾಲ್‌ ಬಾಯ್ಕಾಟ್‌’ ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ.

ಬೆಂಗಳೂರು (ಮಾ. 31): ಮುಸ್ಲಿಮರ ಅಂಗಡಿಗಳಿಂದ ಹಲಾಲ್‌ ಮಾಂಸ ಖರೀದಿ ಮಾಡಬಾರದು ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ‘ಹಲಾಲ್‌ ಬಾಯ್ಕಾಟ್‌’ ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ.

ನೀವೂ ಜಾಗೃತರಾಗಿ, 10 ಜನರಿಗೆ ಈ ವಿಷಯ ತಿಳಿಸಿ. ಹಲಾಲ್‌ ಹಣ ಭಯೋತ್ಪಾದನಾ ಚಟುವಟಿಕೆಗೆ ಹೋಗುತ್ತಿದ್ದು ದೇಶಕ್ಕೆ ಮಾರಕವಾಗಿದೆ. ಹಿಂದೂಗಳು ಜಟ್ಕಾ ಮಾಂಸ ಮಾರಾಟ ಮಾಡಬೇಕು. ಯುಗಾದಿಯ ಹೊಸತೊಡಕಿಗೆ ಜಟ್ಕಾ ಮಾಂಸ ತಿನ್ನಬೇಕು ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸತೊಡಗಿದ್ದಾರೆ.

ಹಿಂದೂ ಸಂಘಟನೆಗಳ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ. 'ಕೊರೋನಾದಿಂದ ಜನ ಸಾಯುವಾಗ ವಿಹಿಂಪ, ಭಜರಂಗದವರು ಎಲ್ಲಿ ಹೋಗಿದ್ರು..? ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತುತ್ತಿವೆ. ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ ಎಂದು ಎಚ್‌ಡಿಕೆ ಸವಾಲು ಹಾಕಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more