Halal Row:  ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

Halal Row: ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

Published : Mar 31, 2022, 03:16 PM ISTUpdated : Mar 31, 2022, 03:23 PM IST

ಮುಸ್ಲಿಮರ ಅಂಗಡಿಗಳಿಂದ ಹಲಾಲ್‌ ಮಾಂಸ ಖರೀದಿ ಮಾಡಬಾರದು ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ‘ಹಲಾಲ್‌ ಬಾಯ್ಕಾಟ್‌’ ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ.

ಬೆಂಗಳೂರು (ಮಾ. 31): ಮುಸ್ಲಿಮರ ಅಂಗಡಿಗಳಿಂದ ಹಲಾಲ್‌ ಮಾಂಸ ಖರೀದಿ ಮಾಡಬಾರದು ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ‘ಹಲಾಲ್‌ ಬಾಯ್ಕಾಟ್‌’ ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ.

ನೀವೂ ಜಾಗೃತರಾಗಿ, 10 ಜನರಿಗೆ ಈ ವಿಷಯ ತಿಳಿಸಿ. ಹಲಾಲ್‌ ಹಣ ಭಯೋತ್ಪಾದನಾ ಚಟುವಟಿಕೆಗೆ ಹೋಗುತ್ತಿದ್ದು ದೇಶಕ್ಕೆ ಮಾರಕವಾಗಿದೆ. ಹಿಂದೂಗಳು ಜಟ್ಕಾ ಮಾಂಸ ಮಾರಾಟ ಮಾಡಬೇಕು. ಯುಗಾದಿಯ ಹೊಸತೊಡಕಿಗೆ ಜಟ್ಕಾ ಮಾಂಸ ತಿನ್ನಬೇಕು ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸತೊಡಗಿದ್ದಾರೆ.

ಹಿಂದೂ ಸಂಘಟನೆಗಳ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ. 'ಕೊರೋನಾದಿಂದ ಜನ ಸಾಯುವಾಗ ವಿಹಿಂಪ, ಭಜರಂಗದವರು ಎಲ್ಲಿ ಹೋಗಿದ್ರು..? ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತುತ್ತಿವೆ. ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ ಎಂದು ಎಚ್‌ಡಿಕೆ ಸವಾಲು ಹಾಕಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more