ಜೆಜೆ ನಗರ ಚಂದ್ರು ಕೊಲೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಜೆಜೆ ನಗರ ಚಂದ್ರು ಕೊಲೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Published : Apr 06, 2022, 02:05 PM IST

*'ಕೊಲೆಯಾದವನನ್ನು ಹಿಂದೂ ಅಂತ ಹೇಳಲಿಲ್ಲ, ದಲಿತ ಎಂದಿದ್ದಾರೆ'
*'ಪೊಲೀಸರು ಬೇರೆ, ಗೃಹ ಸಚಿವರು ಬೇರೆ ಬೇರೆ ರೀತಿಯ ಹೇಳಿಕೆ ಕೊಡ್ತಿದ್ದಾರೆ'
*ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹರಿಹಾಯ್ದ ಎಚ್‌ ಡಿ ಕುಮಾರಸ್ವಾಮಿ
 

ಬೆಂಗಳೂರು (ಏ. 06): ಜೆಜೆ ನಗರ‌ದಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಹ ಜ್ಞಾನೇಂದ್ರ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. "ಪೊಲೀಸರು ಬೇರೆ, ಗೃಹ ಸಚಿವರು ಬೇರೆ ಬೇರೆ ರೀತಿಯ ಹೇಳಿಕೆ ಕೊಡ್ತಿದ್ದಾರೆ, ಕೊಲೆಯಾದವನನ್ನು ಹಿಂದೂ ಅಂತ ಹೇಳಲಿಲ್ಲ, ದಲಿತ ಎಂದಿದ್ದಾರೆ" ಎಂದು ಎಚ್‌ಡಿಕೆ ಹೇಳಿದ್ದಾರೆ. 

ಇದನ್ನೂ ಓದಿ: ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

"ಸಚಿವರದ್ದು ಸಣ್ಣತನದ, ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸುವ ಹೇಳಿಕೆ, ಕೊಲೆಯಾದ 24 ಗಂಟೆಯಲ್ಲಿ ಬೇರೆ ಆಯಾಮ ಪಡೆದುಕೊಂಡಿದೆ" ಎಂದು ಮಾಜಿ ಸಿಎಂ ಹೇಳಿದ್ದಾರೆ.  ಜೆಜೆ ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಏಪ್ರಿಲ್ 5 ರ ಮಧ್ಯರಾತ್ರಿ ನಡೆದ ಕೊಲೆ ನಡೆದಿತ್ತು. ಆಕ್ಸಿಡೆಂಟ್ ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ಬಳಿಕ ಕೊಲೆ ನಡೆದಿದೆ. ಮೂವರು ಆರೋಪಿಗಳನ್ನ ಬಂಧಿಸಿದ್ದೇವೆ ಎಂದು ಪೊಲೋಸರು ಕೂಡ ಮಾಹಿತಿ ನೀಡಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more