ಜೆಜೆ ನಗರ ಚಂದ್ರು ಕೊಲೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಜೆಜೆ ನಗರ ಚಂದ್ರು ಕೊಲೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Published : Apr 06, 2022, 02:05 PM IST

*'ಕೊಲೆಯಾದವನನ್ನು ಹಿಂದೂ ಅಂತ ಹೇಳಲಿಲ್ಲ, ದಲಿತ ಎಂದಿದ್ದಾರೆ'
*'ಪೊಲೀಸರು ಬೇರೆ, ಗೃಹ ಸಚಿವರು ಬೇರೆ ಬೇರೆ ರೀತಿಯ ಹೇಳಿಕೆ ಕೊಡ್ತಿದ್ದಾರೆ'
*ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹರಿಹಾಯ್ದ ಎಚ್‌ ಡಿ ಕುಮಾರಸ್ವಾಮಿ
 

ಬೆಂಗಳೂರು (ಏ. 06): ಜೆಜೆ ನಗರ‌ದಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಹ ಜ್ಞಾನೇಂದ್ರ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. "ಪೊಲೀಸರು ಬೇರೆ, ಗೃಹ ಸಚಿವರು ಬೇರೆ ಬೇರೆ ರೀತಿಯ ಹೇಳಿಕೆ ಕೊಡ್ತಿದ್ದಾರೆ, ಕೊಲೆಯಾದವನನ್ನು ಹಿಂದೂ ಅಂತ ಹೇಳಲಿಲ್ಲ, ದಲಿತ ಎಂದಿದ್ದಾರೆ" ಎಂದು ಎಚ್‌ಡಿಕೆ ಹೇಳಿದ್ದಾರೆ. 

ಇದನ್ನೂ ಓದಿ: ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

"ಸಚಿವರದ್ದು ಸಣ್ಣತನದ, ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸುವ ಹೇಳಿಕೆ, ಕೊಲೆಯಾದ 24 ಗಂಟೆಯಲ್ಲಿ ಬೇರೆ ಆಯಾಮ ಪಡೆದುಕೊಂಡಿದೆ" ಎಂದು ಮಾಜಿ ಸಿಎಂ ಹೇಳಿದ್ದಾರೆ.  ಜೆಜೆ ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಏಪ್ರಿಲ್ 5 ರ ಮಧ್ಯರಾತ್ರಿ ನಡೆದ ಕೊಲೆ ನಡೆದಿತ್ತು. ಆಕ್ಸಿಡೆಂಟ್ ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ಬಳಿಕ ಕೊಲೆ ನಡೆದಿದೆ. ಮೂವರು ಆರೋಪಿಗಳನ್ನ ಬಂಧಿಸಿದ್ದೇವೆ ಎಂದು ಪೊಲೋಸರು ಕೂಡ ಮಾಹಿತಿ ನೀಡಿದ್ದಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more