ಜಮೀರ್ ವಿವಾದಿತ ಹೇಳಿಕೆಗೆ ಚುನಾವಣೆ ಮುಗಿದ ಬಳಿಕ ಹೆಚ್‌ಡಿಕೆ ತಿರುಗೇಟು!

ಜಮೀರ್ ವಿವಾದಿತ ಹೇಳಿಕೆಗೆ ಚುನಾವಣೆ ಮುಗಿದ ಬಳಿಕ ಹೆಚ್‌ಡಿಕೆ ತಿರುಗೇಟು!

Published : Nov 16, 2024, 12:04 AM IST

ಚುನಾವಣೆ ಮುಗಿದ ಬಳಿಕ ಹೇಳಿಕೆಗಳಿಗೆ ಹೆಚ್‌ಡಿಕೆ ಉತ್ತರ, ವಕ್ಫ್ ವಿರುದ್ದ ಹೋರಾಟಕ್ಕೆ ಬಿಜೆಪಿ ರೆಬೆಲ್ ತಂಡ ತಯಾರಿ,ಮುಸ್ಲಿಮರ ಖಬರಸ್ತಾನ್‌ಗೆ 2,750 ಎಕರೆ ಜಮೀನು ನೀಡಲು ಸರ್ಕಾರ ತಯಾರಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ಇಲ್ಲಿದೆ.
 

ಜಮೀರ್ ಅಹಮ್ಮದ್ ವಿವಾದಿತ ಹೇಳಿಕೆ ಕುರಿತು ಉಪ ಚುನಾವಣೆ ಮುಗಿದ 2 ದಿನದ ಬಳಿಕ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕೊಚ್ಚೆಯಲ್ಲಿದ್ದವರ ಕುರಿತು ಮಾತನಾಡುವ ಅಗತ್ಯವಿಲ್ಲ ಎಂದಿದ್ದಾರೆ. ಜಮೀರ್ ನನ್ನ ವಿರುದ್ದ ಬಳಸಿದ ಪದಗಳನ್ನು ಮೆಕ್ಕಾಗೆ ಹೋದಾಗ ನೆನಪು ಮಾಡಿಕೊಳ್ಳಲಿ ಎಂದು ಹೆಚ್‌ಡಿಕೆ ಹೇಳಿದ್ದಾರೆ. ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇವೆ ಎಂದಿದ್ದಾರೆ. ದುಡ್ಡಿನ ಅಹಂಕಾರದಲ್ಲಿ ಮಾತನಾಡುತ್ತಿದ್ದಾರೆ. ಬಸ್ ಓಡಿಸಿ ನಿಯಮತ್ತಿನಿಂದ ಮಾಡಿದ್ದಾರಾ ದುಡ್ಡು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more