ಜಮೀರ್ ವಿವಾದಿತ ಹೇಳಿಕೆಗೆ ಚುನಾವಣೆ ಮುಗಿದ ಬಳಿಕ ಹೆಚ್‌ಡಿಕೆ ತಿರುಗೇಟು!

ಜಮೀರ್ ವಿವಾದಿತ ಹೇಳಿಕೆಗೆ ಚುನಾವಣೆ ಮುಗಿದ ಬಳಿಕ ಹೆಚ್‌ಡಿಕೆ ತಿರುಗೇಟು!

Published : Nov 16, 2024, 12:04 AM IST

ಚುನಾವಣೆ ಮುಗಿದ ಬಳಿಕ ಹೇಳಿಕೆಗಳಿಗೆ ಹೆಚ್‌ಡಿಕೆ ಉತ್ತರ, ವಕ್ಫ್ ವಿರುದ್ದ ಹೋರಾಟಕ್ಕೆ ಬಿಜೆಪಿ ರೆಬೆಲ್ ತಂಡ ತಯಾರಿ,ಮುಸ್ಲಿಮರ ಖಬರಸ್ತಾನ್‌ಗೆ 2,750 ಎಕರೆ ಜಮೀನು ನೀಡಲು ಸರ್ಕಾರ ತಯಾರಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ಇಲ್ಲಿದೆ.
 

ಜಮೀರ್ ಅಹಮ್ಮದ್ ವಿವಾದಿತ ಹೇಳಿಕೆ ಕುರಿತು ಉಪ ಚುನಾವಣೆ ಮುಗಿದ 2 ದಿನದ ಬಳಿಕ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕೊಚ್ಚೆಯಲ್ಲಿದ್ದವರ ಕುರಿತು ಮಾತನಾಡುವ ಅಗತ್ಯವಿಲ್ಲ ಎಂದಿದ್ದಾರೆ. ಜಮೀರ್ ನನ್ನ ವಿರುದ್ದ ಬಳಸಿದ ಪದಗಳನ್ನು ಮೆಕ್ಕಾಗೆ ಹೋದಾಗ ನೆನಪು ಮಾಡಿಕೊಳ್ಳಲಿ ಎಂದು ಹೆಚ್‌ಡಿಕೆ ಹೇಳಿದ್ದಾರೆ. ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇವೆ ಎಂದಿದ್ದಾರೆ. ದುಡ್ಡಿನ ಅಹಂಕಾರದಲ್ಲಿ ಮಾತನಾಡುತ್ತಿದ್ದಾರೆ. ಬಸ್ ಓಡಿಸಿ ನಿಯಮತ್ತಿನಿಂದ ಮಾಡಿದ್ದಾರಾ ದುಡ್ಡು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more