Karnataka Politics: ಸಂಘಟನೆಗಳ ಜೊತೆ ಎಚ್‌ಡಿಕೆ ರಹಸ್ಯ ಸಭೆ, ಏನಿದು ಜೆಡಿಎಸ್ ಲೆಕ್ಕಾಚಾರ.?

Karnataka Politics: ಸಂಘಟನೆಗಳ ಜೊತೆ ಎಚ್‌ಡಿಕೆ ರಹಸ್ಯ ಸಭೆ, ಏನಿದು ಜೆಡಿಎಸ್ ಲೆಕ್ಕಾಚಾರ.?

Suvarna News   | Asianet News
Published : Feb 07, 2022, 01:09 PM ISTUpdated : Feb 07, 2022, 03:57 PM IST

ಬಿಜೆಪಿ- ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ಜೆಡಿಎಸ್ ಪ್ಲ್ಯಾನ್ ಮಾಡಿದೆ. ಜೆಪಿ ನಗರ ನಿವಾಸದಲ್ಲಿ ಸಂಘಟನೆಗಳ ಜೊತೆ ಎಚ್‌ಡಿಕೆ ರಹಸ್ಯ ಮಾತುಕತೆ ನಡೆಸಿದ್ದಾರೆ. ಇರುವುದೊಂದೆ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ' ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. 

ಬೆಂಗಳೂರು (ಫೆ. 07): ಬಿಜೆಪಿ- ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ಜೆಡಿಎಸ್ ಪ್ಲ್ಯಾನ್ ಮಾಡಿದೆ. ಜೆಪಿ ನಗರ ನಿವಾಸದಲ್ಲಿ ಸಂಘಟನೆಗಳ ಜೊತೆ ಎಚ್‌ಡಿಕೆ ರಹಸ್ಯ ಮಾತುಕತೆ ನಡೆಸಿದ್ದಾರೆ. ಇರುವುದೊಂದೆ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ' ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯದ ಎಲ್ಲಾ ಸ್ಥಳೀಯ ಸಂಘಟನೆಗಳ ವಿಶ್ವಾಸ ಗಳಿಸುವತ್ತ ಜೆಡಿಎಸ್ ಚಿತ್ತ ಹರಿಸಿದೆ. 

ಕನ್ನಡ ಸಂಘಟನೆಗಳನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದು, ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಎಚ್‌ಡಿಕೆ ತಿಳಿಸಿದ್ದಾರೆ.


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more