ಸಿಎಂ -ಮಾಜಿ ಸಿಎಂ ದಿನೇ ದಿನೇ ಹತ್ತಿರ; ಬೇರೆಯದೇ ಸುಳಿವು ನೀಡ್ತಿದೆ ರಾಜಕೀಯ ಸಮೀಕರಣ

ಸಿಎಂ -ಮಾಜಿ ಸಿಎಂ ದಿನೇ ದಿನೇ ಹತ್ತಿರ; ಬೇರೆಯದೇ ಸುಳಿವು ನೀಡ್ತಿದೆ ರಾಜಕೀಯ ಸಮೀಕರಣ

Suvarna News   | Asianet News
Published : Dec 17, 2020, 05:29 PM ISTUpdated : Dec 17, 2020, 05:31 PM IST

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ 61 ನೇ ಹುಟ್ಟುಹಬ್ಬಕ್ಕೆ ಸಿಎಂ ಬಿಎಸ್‌ವೈ ಶುಭ ಕೊರಿರುವುದು ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣದ ಸುಳಿವು ನೀಡಿದೆ. 

ಬೆಂಗಳೂರು (ಡಿ. 17): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ 61 ನೇ ಹುಟ್ಟುಹಬ್ಬಕ್ಕೆ ಸಿಎಂ ಬಿಎಸ್‌ವೈ ಶುಭ ಕೊರಿರುವುದು ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣದ ಸುಳಿವು ನೀಡಿದೆ. 

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಮದ ಜೆಡಿಎಸ್ ಹಾಗೂ ಬಿಜೆಪಿ ಹತ್ತಿರವಾಗುತ್ತಿರುವ ಎಲ್ಲಾ ಲಕ್ಷಣಗಳು ಗೋಚರಿಸಿದ್ದು, ಪಿಎಂ ಹಾಗೂ ಸಿಎಂ ಇಬ್ಬರೂ ಶುಭ ಕೋರಿರುವುದು ಈ ಸಂಬಂಧ ಗಟ್ಟಿಗೊಳ್ಳುತ್ತಿರುವ ಸಂಕೇತ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಇತ್ತೀಚಿಗೆ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹಾಗಾದರೆ ಎಚ್‌ಡಿಕೆ- ರಾಜಾಹುಲಿ ಈ ಮಟ್ಟಿಗೆ ಕ್ಲೋಸ್ ಆಗಲು ಕಾರಣವೇನು? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!