ಸಿಎಂ -ಮಾಜಿ ಸಿಎಂ ದಿನೇ ದಿನೇ ಹತ್ತಿರ; ಬೇರೆಯದೇ ಸುಳಿವು ನೀಡ್ತಿದೆ ರಾಜಕೀಯ ಸಮೀಕರಣ

ಸಿಎಂ -ಮಾಜಿ ಸಿಎಂ ದಿನೇ ದಿನೇ ಹತ್ತಿರ; ಬೇರೆಯದೇ ಸುಳಿವು ನೀಡ್ತಿದೆ ರಾಜಕೀಯ ಸಮೀಕರಣ

Suvarna News   | Asianet News
Published : Dec 17, 2020, 05:29 PM ISTUpdated : Dec 17, 2020, 05:31 PM IST

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ 61 ನೇ ಹುಟ್ಟುಹಬ್ಬಕ್ಕೆ ಸಿಎಂ ಬಿಎಸ್‌ವೈ ಶುಭ ಕೊರಿರುವುದು ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣದ ಸುಳಿವು ನೀಡಿದೆ. 

ಬೆಂಗಳೂರು (ಡಿ. 17): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ 61 ನೇ ಹುಟ್ಟುಹಬ್ಬಕ್ಕೆ ಸಿಎಂ ಬಿಎಸ್‌ವೈ ಶುಭ ಕೊರಿರುವುದು ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣದ ಸುಳಿವು ನೀಡಿದೆ. 

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಮದ ಜೆಡಿಎಸ್ ಹಾಗೂ ಬಿಜೆಪಿ ಹತ್ತಿರವಾಗುತ್ತಿರುವ ಎಲ್ಲಾ ಲಕ್ಷಣಗಳು ಗೋಚರಿಸಿದ್ದು, ಪಿಎಂ ಹಾಗೂ ಸಿಎಂ ಇಬ್ಬರೂ ಶುಭ ಕೋರಿರುವುದು ಈ ಸಂಬಂಧ ಗಟ್ಟಿಗೊಳ್ಳುತ್ತಿರುವ ಸಂಕೇತ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಇತ್ತೀಚಿಗೆ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹಾಗಾದರೆ ಎಚ್‌ಡಿಕೆ- ರಾಜಾಹುಲಿ ಈ ಮಟ್ಟಿಗೆ ಕ್ಲೋಸ್ ಆಗಲು ಕಾರಣವೇನು? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!