ಅಂಬಿ ಕಾಲದಲ್ಲೇ ಅಕ್ರಮ ಗಣಿಗಾರಿಕೆ ಆರೋಪಕ್ಕೆ ಅಭಿಷೇಕ್ ಅಂಬರೀಶ್ ಉತ್ತರ!

ಅಂಬಿ ಕಾಲದಲ್ಲೇ ಅಕ್ರಮ ಗಣಿಗಾರಿಕೆ ಆರೋಪಕ್ಕೆ ಅಭಿಷೇಕ್ ಅಂಬರೀಶ್ ಉತ್ತರ!

Published : Jul 09, 2021, 06:02 PM IST

ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. ಇದೀಗ ಅಭಿಷೇಕ್ ಪ್ರತಿಕ್ರಿಯೆ ಇದು. 

ಬೆಂಗಳೂರು (ಜು. 09): ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. 

' ನಾವೇ ಗಣಿಗಾರಿಕೆ ಮಾಡ್ತಾ ಇದ್ದಿದ್ರೆ , ಬ್ಯುಸಿನೆಸ್ ಇದ್ದಿದ್ರೆ ನಾವ್ಯಾಕೆ ಕ್ಲೋಸ್ ಮಾಡಿಸ್ತಾ ಇದ್ದೀವಾ..? ನಾವ್ಯಾಕೆ ಅಕ್ರಮ ಗಣಿಗಾರಿಕೆ ವಿರುದ್ದ ಧ್ವನಿ ಎತ್ತುತ್ತಿದ್ದೆವು ಹೇಳಿ..?  ಎಂದು ಅಭಿಷೇಕ್ ಅಂಬರೀಶ್ ಪ್ರತಿಕ್ರಿಯಿಸಿದ್ಧಾರೆ. ನಮ್ಮ ಅಮ್ಮನ ಪರವಾಗಿ ಎಂದಿಗೂ ನಿಲ್ಲುತ್ತೇವೆ' ಎಂದಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?