'ಅಂಬಿ ಸ್ಮಾರಕ ವಿಚಾರಕ್ಕೆ ಮನವಿ ಪತ್ರ ಕೊಡೋಕೆ ಹೋದ್ರೆ ಮುಖಕ್ಕೆ ಬಿಸಾಡಿದ್ರು ಎಚ್‌ಡಿಕೆ'

'ಅಂಬಿ ಸ್ಮಾರಕ ವಿಚಾರಕ್ಕೆ ಮನವಿ ಪತ್ರ ಕೊಡೋಕೆ ಹೋದ್ರೆ ಮುಖಕ್ಕೆ ಬಿಸಾಡಿದ್ರು ಎಚ್‌ಡಿಕೆ'

Published : Jul 09, 2021, 05:25 PM ISTUpdated : Jul 09, 2021, 05:32 PM IST

ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕುಮಾರಸ್ವಾಮಿ ವಿರುದ್ದ ರೆಬೆಲ್ ಸ್ಟಾರ್ ಟೀಂ ಮುಗಿ ಬಿದ್ದಿದ್ದಾರೆ. 

ಬೆಂಗಳೂರು (ಜು. 09): ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕುಮಾರಸ್ವಾಮಿ ವಿರುದ್ದ ರೆಬೆಲ್ ಸ್ಟಾರ್ ಟೀಂ ಮುಗಿ ಬಿದ್ದಿದ್ದಾರೆ. ಸಿನಿಮಾದವರನ್ನು  ಕೀಳಾಗಿ ನೋಡುತ್ತಾರೆ. ಕುಮಾರಸ್ವಾಮಿ ಯಾವ ನಟರಿಗೂ ಕಡಿಮೆ ಇಲ್ಲ' ಎಂದು ನಟ ದೊಡ್ಡಣ್ಣ ವಾಗ್ದಾಳಿ ನಡೆಸಿದ್ದಾರೆ. 

' ಅಂಬಿ ಸ್ಮಾರಕ ವಿಚಾರಕ್ಕೆ ಮನವಿ ಮತ್ರ ಕೊಡೋಕೆ ಹೋಗಿದ್ದೆ. ಏನ್ ಸಾಧನೆ ಮಾಡಿದಾನೆ ಅಂತ ಸ್ಮಾರಕ ಮಾಡಬೇಕು ಎಂದು ಮನವಿ ಪತ್ರವನ್ನು ಮುಖಕ್ಕೆ ಬಿಸಾಡಿದ್ರು' ಎಂದು ದೊಡ್ಡಣ್ಣ ಹೇಳಿದ್ದಾರೆ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!