'ಅಂಬಿ ಸ್ಮಾರಕ ವಿಚಾರಕ್ಕೆ ಮನವಿ ಪತ್ರ ಕೊಡೋಕೆ ಹೋದ್ರೆ ಮುಖಕ್ಕೆ ಬಿಸಾಡಿದ್ರು ಎಚ್‌ಡಿಕೆ'

'ಅಂಬಿ ಸ್ಮಾರಕ ವಿಚಾರಕ್ಕೆ ಮನವಿ ಪತ್ರ ಕೊಡೋಕೆ ಹೋದ್ರೆ ಮುಖಕ್ಕೆ ಬಿಸಾಡಿದ್ರು ಎಚ್‌ಡಿಕೆ'

Published : Jul 09, 2021, 05:25 PM ISTUpdated : Jul 09, 2021, 05:32 PM IST

ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕುಮಾರಸ್ವಾಮಿ ವಿರುದ್ದ ರೆಬೆಲ್ ಸ್ಟಾರ್ ಟೀಂ ಮುಗಿ ಬಿದ್ದಿದ್ದಾರೆ. 

ಬೆಂಗಳೂರು (ಜು. 09): ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕುಮಾರಸ್ವಾಮಿ ವಿರುದ್ದ ರೆಬೆಲ್ ಸ್ಟಾರ್ ಟೀಂ ಮುಗಿ ಬಿದ್ದಿದ್ದಾರೆ. ಸಿನಿಮಾದವರನ್ನು  ಕೀಳಾಗಿ ನೋಡುತ್ತಾರೆ. ಕುಮಾರಸ್ವಾಮಿ ಯಾವ ನಟರಿಗೂ ಕಡಿಮೆ ಇಲ್ಲ' ಎಂದು ನಟ ದೊಡ್ಡಣ್ಣ ವಾಗ್ದಾಳಿ ನಡೆಸಿದ್ದಾರೆ. 

' ಅಂಬಿ ಸ್ಮಾರಕ ವಿಚಾರಕ್ಕೆ ಮನವಿ ಮತ್ರ ಕೊಡೋಕೆ ಹೋಗಿದ್ದೆ. ಏನ್ ಸಾಧನೆ ಮಾಡಿದಾನೆ ಅಂತ ಸ್ಮಾರಕ ಮಾಡಬೇಕು ಎಂದು ಮನವಿ ಪತ್ರವನ್ನು ಮುಖಕ್ಕೆ ಬಿಸಾಡಿದ್ರು' ಎಂದು ದೊಡ್ಡಣ್ಣ ಹೇಳಿದ್ದಾರೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!