ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

Suvarna News   | Asianet News
Published : Jul 28, 2020, 01:53 PM IST

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಮಂಡ್ಯ(ಜು.28): ಕೊರೋನಾ ಎದುರಿಸುವಾಗ ಮುಖ್ಯವಾಗಿ ಧೈರ್ಯ ಹಾಗೂ ಮಾನವೀಯತೆ ಅತಿ ಅವಶ್ಯಕವಾಗಿ ಬೇಕಾಗುತ್ತದೆ. ಭಯದಿಂದ ಮುಕ್ತವಾಗಿದ್ದರೆ ಕೊರೋನಾ ಏನು ಮಾಡಲಾಗದು ಎನ್ನುವುದು ಮಂಡ್ಯದ ಕೊರೋನಾ ಗೆದ್ದ ಆರೋಗ್ಯ ಇಲಾಖೆಯಲ್ಲಿ ಜೂನಿಯರ್ ಹೆಲ್ತ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿರುವವರ ಮಾತು.

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಹೀಗಾಗಿ ಎಲ್ಲರು ಸೋಂಕಿನಿಂದ ಗುಣಮುಖರಾಗಿ ಬಂದವರನ್ನು ಮಾನವೀಯತೆಯಿಂದ ನೋಡಿ. ಧೈರ್ಯದಿಂದ ಇದ್ದರೆ ಕೊರೋನಾವನ್ನು ಸುಲಭವಾಗಿ ಮಣಿಸಬಹುದು ಎನ್ನುವುದು ಕೊರೋನಾ ಗೆದ್ದವರ ಮಾತು.
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?