ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

Suvarna News   | Asianet News
Published : Jul 28, 2020, 01:53 PM IST

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಮಂಡ್ಯ(ಜು.28): ಕೊರೋನಾ ಎದುರಿಸುವಾಗ ಮುಖ್ಯವಾಗಿ ಧೈರ್ಯ ಹಾಗೂ ಮಾನವೀಯತೆ ಅತಿ ಅವಶ್ಯಕವಾಗಿ ಬೇಕಾಗುತ್ತದೆ. ಭಯದಿಂದ ಮುಕ್ತವಾಗಿದ್ದರೆ ಕೊರೋನಾ ಏನು ಮಾಡಲಾಗದು ಎನ್ನುವುದು ಮಂಡ್ಯದ ಕೊರೋನಾ ಗೆದ್ದ ಆರೋಗ್ಯ ಇಲಾಖೆಯಲ್ಲಿ ಜೂನಿಯರ್ ಹೆಲ್ತ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿರುವವರ ಮಾತು.

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಹೀಗಾಗಿ ಎಲ್ಲರು ಸೋಂಕಿನಿಂದ ಗುಣಮುಖರಾಗಿ ಬಂದವರನ್ನು ಮಾನವೀಯತೆಯಿಂದ ನೋಡಿ. ಧೈರ್ಯದಿಂದ ಇದ್ದರೆ ಕೊರೋನಾವನ್ನು ಸುಲಭವಾಗಿ ಮಣಿಸಬಹುದು ಎನ್ನುವುದು ಕೊರೋನಾ ಗೆದ್ದವರ ಮಾತು.
 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್