ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

Suvarna News   | Asianet News
Published : Jul 28, 2020, 01:53 PM IST

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಮಂಡ್ಯ(ಜು.28): ಕೊರೋನಾ ಎದುರಿಸುವಾಗ ಮುಖ್ಯವಾಗಿ ಧೈರ್ಯ ಹಾಗೂ ಮಾನವೀಯತೆ ಅತಿ ಅವಶ್ಯಕವಾಗಿ ಬೇಕಾಗುತ್ತದೆ. ಭಯದಿಂದ ಮುಕ್ತವಾಗಿದ್ದರೆ ಕೊರೋನಾ ಏನು ಮಾಡಲಾಗದು ಎನ್ನುವುದು ಮಂಡ್ಯದ ಕೊರೋನಾ ಗೆದ್ದ ಆರೋಗ್ಯ ಇಲಾಖೆಯಲ್ಲಿ ಜೂನಿಯರ್ ಹೆಲ್ತ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿರುವವರ ಮಾತು.

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಹೀಗಾಗಿ ಎಲ್ಲರು ಸೋಂಕಿನಿಂದ ಗುಣಮುಖರಾಗಿ ಬಂದವರನ್ನು ಮಾನವೀಯತೆಯಿಂದ ನೋಡಿ. ಧೈರ್ಯದಿಂದ ಇದ್ದರೆ ಕೊರೋನಾವನ್ನು ಸುಲಭವಾಗಿ ಮಣಿಸಬಹುದು ಎನ್ನುವುದು ಕೊರೋನಾ ಗೆದ್ದವರ ಮಾತು.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!