ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

Suvarna News   | Asianet News
Published : Jul 28, 2020, 01:53 PM IST

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಮಂಡ್ಯ(ಜು.28): ಕೊರೋನಾ ಎದುರಿಸುವಾಗ ಮುಖ್ಯವಾಗಿ ಧೈರ್ಯ ಹಾಗೂ ಮಾನವೀಯತೆ ಅತಿ ಅವಶ್ಯಕವಾಗಿ ಬೇಕಾಗುತ್ತದೆ. ಭಯದಿಂದ ಮುಕ್ತವಾಗಿದ್ದರೆ ಕೊರೋನಾ ಏನು ಮಾಡಲಾಗದು ಎನ್ನುವುದು ಮಂಡ್ಯದ ಕೊರೋನಾ ಗೆದ್ದ ಆರೋಗ್ಯ ಇಲಾಖೆಯಲ್ಲಿ ಜೂನಿಯರ್ ಹೆಲ್ತ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿರುವವರ ಮಾತು.

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಹೀಗಾಗಿ ಎಲ್ಲರು ಸೋಂಕಿನಿಂದ ಗುಣಮುಖರಾಗಿ ಬಂದವರನ್ನು ಮಾನವೀಯತೆಯಿಂದ ನೋಡಿ. ಧೈರ್ಯದಿಂದ ಇದ್ದರೆ ಕೊರೋನಾವನ್ನು ಸುಲಭವಾಗಿ ಮಣಿಸಬಹುದು ಎನ್ನುವುದು ಕೊರೋನಾ ಗೆದ್ದವರ ಮಾತು.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!