ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣ:  ಕಾನೂನು ಹೋರಾಟಕ್ಕೆ ಮುಂದಾದ ಆರೋಗ್ಯ ಇಲಾಖೆ!

ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣ: ಕಾನೂನು ಹೋರಾಟಕ್ಕೆ ಮುಂದಾದ ಆರೋಗ್ಯ ಇಲಾಖೆ!

Published : Dec 13, 2024, 02:43 PM IST

ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಈಗ ಕಾನೂನು ಸಮರಕ್ಕೆ ಮುಂದಾಗಿದೆ. ಇದೀಗ ಘಟನೆಯ ಕುರಿತು ಅರೋಗ್ಯ ಇಲಾಖೆ ಕಾನೂನು ಹೋರಾಟಕ್ಕೆ ಮುಂದಾಗಿದೆ. 

ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಈಗ ಕಾನೂನು ಸಮರಕ್ಕೆ ಮುಂದಾಗಿದೆ. ಇದೀಗ ಘಟನೆಯ ಕುರಿತು ಅರೋಗ್ಯ ಇಲಾಖೆ ಕಾನೂನು ಹೋರಾಟಕ್ಕೆ ಮುಂದಾಗಿದೆ. ಪಶ್ಚಿಮ ಬಂಗಾಳದ ‘ಪಶ್ಚಿಮ್‌ ಬಂಗಾ ಫಾರ್ಮಾಸ್ಯುಟಿಕಲ್ಸ್‌’ ಕಂಪನಿಯ ಮೇಲೆ ಆರೋಗ್ಯ ಇಲಾಖೆ ಕೇಸ್ ಅನ್ನು ದಾಖಲಿಸಿದೆ. ಒಟ್ಟು 9 ಬ್ಯಾಚ್ ಔಷಧಗಳು ಸ್ಟ್ಯಾಂಡರ್ಡ್ ಕ್ವಾಲಿಟಿ ಇಲ್ಲ ಎಂದು ವರದಿ ಬಂದಿದೆ. ಡ್ರಗ್ ಕಂಟ್ರೋಲರ್, 9 ಬ್ಯಾಚ್​ಗಳ ಮೇಲೆ ಹೈಕೋರ್ಟ್‌ನಲ್ಲಿ ಕೇಸು ದಾಖಲಿಸಿದೆ. ಪಶ್ಚಿಮ್ ಬಂಗಾ ಫಾರ್ಮಾ ಕಂಪನಿ ಒಟ್ಟು 192 ಬ್ಯಾಚ್ ರಿಂಗರ್ ಲ್ಯಾಕ್ಟೇಟ್ ಪೂರೈಸಿದ್ದು, ಇದರಲ್ಲಿ 22 ಬ್ಯಾಚ್ NSQ ಎಂದು ಡ್ರಗ್ ಕಂಟ್ರೋಲ್ ವರದಿ ನೀಡಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!