ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣ:  ಕಾನೂನು ಹೋರಾಟಕ್ಕೆ ಮುಂದಾದ ಆರೋಗ್ಯ ಇಲಾಖೆ!

ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣ: ಕಾನೂನು ಹೋರಾಟಕ್ಕೆ ಮುಂದಾದ ಆರೋಗ್ಯ ಇಲಾಖೆ!

Published : Dec 13, 2024, 02:43 PM IST

ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಈಗ ಕಾನೂನು ಸಮರಕ್ಕೆ ಮುಂದಾಗಿದೆ. ಇದೀಗ ಘಟನೆಯ ಕುರಿತು ಅರೋಗ್ಯ ಇಲಾಖೆ ಕಾನೂನು ಹೋರಾಟಕ್ಕೆ ಮುಂದಾಗಿದೆ. 

ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಈಗ ಕಾನೂನು ಸಮರಕ್ಕೆ ಮುಂದಾಗಿದೆ. ಇದೀಗ ಘಟನೆಯ ಕುರಿತು ಅರೋಗ್ಯ ಇಲಾಖೆ ಕಾನೂನು ಹೋರಾಟಕ್ಕೆ ಮುಂದಾಗಿದೆ. ಪಶ್ಚಿಮ ಬಂಗಾಳದ ‘ಪಶ್ಚಿಮ್‌ ಬಂಗಾ ಫಾರ್ಮಾಸ್ಯುಟಿಕಲ್ಸ್‌’ ಕಂಪನಿಯ ಮೇಲೆ ಆರೋಗ್ಯ ಇಲಾಖೆ ಕೇಸ್ ಅನ್ನು ದಾಖಲಿಸಿದೆ. ಒಟ್ಟು 9 ಬ್ಯಾಚ್ ಔಷಧಗಳು ಸ್ಟ್ಯಾಂಡರ್ಡ್ ಕ್ವಾಲಿಟಿ ಇಲ್ಲ ಎಂದು ವರದಿ ಬಂದಿದೆ. ಡ್ರಗ್ ಕಂಟ್ರೋಲರ್, 9 ಬ್ಯಾಚ್​ಗಳ ಮೇಲೆ ಹೈಕೋರ್ಟ್‌ನಲ್ಲಿ ಕೇಸು ದಾಖಲಿಸಿದೆ. ಪಶ್ಚಿಮ್ ಬಂಗಾ ಫಾರ್ಮಾ ಕಂಪನಿ ಒಟ್ಟು 192 ಬ್ಯಾಚ್ ರಿಂಗರ್ ಲ್ಯಾಕ್ಟೇಟ್ ಪೂರೈಸಿದ್ದು, ಇದರಲ್ಲಿ 22 ಬ್ಯಾಚ್ NSQ ಎಂದು ಡ್ರಗ್ ಕಂಟ್ರೋಲ್ ವರದಿ ನೀಡಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!