ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣ:  ಕಾನೂನು ಹೋರಾಟಕ್ಕೆ ಮುಂದಾದ ಆರೋಗ್ಯ ಇಲಾಖೆ!

ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣ: ಕಾನೂನು ಹೋರಾಟಕ್ಕೆ ಮುಂದಾದ ಆರೋಗ್ಯ ಇಲಾಖೆ!

Published : Dec 13, 2024, 02:43 PM IST

ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಈಗ ಕಾನೂನು ಸಮರಕ್ಕೆ ಮುಂದಾಗಿದೆ. ಇದೀಗ ಘಟನೆಯ ಕುರಿತು ಅರೋಗ್ಯ ಇಲಾಖೆ ಕಾನೂನು ಹೋರಾಟಕ್ಕೆ ಮುಂದಾಗಿದೆ. 

ಬಳ್ಳಾರಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಈಗ ಕಾನೂನು ಸಮರಕ್ಕೆ ಮುಂದಾಗಿದೆ. ಇದೀಗ ಘಟನೆಯ ಕುರಿತು ಅರೋಗ್ಯ ಇಲಾಖೆ ಕಾನೂನು ಹೋರಾಟಕ್ಕೆ ಮುಂದಾಗಿದೆ. ಪಶ್ಚಿಮ ಬಂಗಾಳದ ‘ಪಶ್ಚಿಮ್‌ ಬಂಗಾ ಫಾರ್ಮಾಸ್ಯುಟಿಕಲ್ಸ್‌’ ಕಂಪನಿಯ ಮೇಲೆ ಆರೋಗ್ಯ ಇಲಾಖೆ ಕೇಸ್ ಅನ್ನು ದಾಖಲಿಸಿದೆ. ಒಟ್ಟು 9 ಬ್ಯಾಚ್ ಔಷಧಗಳು ಸ್ಟ್ಯಾಂಡರ್ಡ್ ಕ್ವಾಲಿಟಿ ಇಲ್ಲ ಎಂದು ವರದಿ ಬಂದಿದೆ. ಡ್ರಗ್ ಕಂಟ್ರೋಲರ್, 9 ಬ್ಯಾಚ್​ಗಳ ಮೇಲೆ ಹೈಕೋರ್ಟ್‌ನಲ್ಲಿ ಕೇಸು ದಾಖಲಿಸಿದೆ. ಪಶ್ಚಿಮ್ ಬಂಗಾ ಫಾರ್ಮಾ ಕಂಪನಿ ಒಟ್ಟು 192 ಬ್ಯಾಚ್ ರಿಂಗರ್ ಲ್ಯಾಕ್ಟೇಟ್ ಪೂರೈಸಿದ್ದು, ಇದರಲ್ಲಿ 22 ಬ್ಯಾಚ್ NSQ ಎಂದು ಡ್ರಗ್ ಕಂಟ್ರೋಲ್ ವರದಿ ನೀಡಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!