ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ, 2 ನೇ ಅಲೆ ಶುರುವಾಗಬಹುದು: ಸುಧಾಕರ್ ಎಚ್ಚರಿಕೆ

ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ, 2 ನೇ ಅಲೆ ಶುರುವಾಗಬಹುದು: ಸುಧಾಕರ್ ಎಚ್ಚರಿಕೆ

Suvarna News   | Asianet News
Published : Feb 19, 2021, 04:32 PM ISTUpdated : Feb 19, 2021, 04:42 PM IST

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಕೇಸ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಆತಂಕ ಶುರುವಾಗಿದೆ. 'ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ. ಕೊರೊನಾ ಹೋಗಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಸಿದ್ದಾರೆ. 

ಬೆಂಗಳೂರು (ಫೆ. 19): ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಕೇಸ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಆತಂಕ ಶುರುವಾಗಿದೆ. 'ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ. ಕೊರೊನಾ ಹೋಗಿಲ್ಲ. ನಮ್ಮ ಮಧ್ಯೆಯೇ ಇದೆ. 2 ನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಹೀಗಾಗಿ ಕೇರಳ, ಮಹಾ ಗಡಿಯಲ್ಲಿ ಹೈಅಲರ್ಟ್ ಮಾಡಲಾಗಿದೆ. ರಾಜ್ಯದಲ್ಲೂ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?