ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ

ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ

Suvarna News   | Asianet News
Published : Jul 08, 2020, 03:04 PM ISTUpdated : Jul 08, 2020, 03:15 PM IST

ಗುತ್ತಿಗೆ ವೈದ್ಯರ ಖಾಯಂ ಮಾಡುವ ವಿಚಾರ ಇನ್ನೂ ಬಗೆಹರಿದಿಲ್ಲ. ಸಿಎಂ ಭೇಟಿಗೆ 150 ಕ್ಕೂ ಹೆಚ್ಚು ವೈದ್ಯರು ಆಗಮಿಸಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್ ಬಳಿ ಪೊಲೀಸರು ವೈದ್ಯರನ್ನು ತಡೆದಿದ್ದಾರೆ. ನಿನ್ನೆ ಸಭೆಯಲ್ಲಿ ಉದ್ಯೋಗ ಭದ್ರತೆ ಬಗ್ಗೆ ಮಾತುಕತೆ ನಡೆದಿದೆ. ಆದರೆ ಯಾವಾಗ, ಏನು ಎಂಬುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. 

ಬೆಂಗಳೂರು (ಜು. 08): ಗುತ್ತಿಗೆ ವೈದ್ಯರ ಖಾಯಂ ಮಾಡುವ ವಿಚಾರ ಇನ್ನೂ ಬಗೆಹರಿದಿಲ್ಲ. ಸಿಎಂ ಭೇಟಿಗೆ 150 ಕ್ಕೂ ಹೆಚ್ಚು ವೈದ್ಯರು ಆಗಮಿಸಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್ ಬಳಿ ಪೊಲೀಸರು ವೈದ್ಯರನ್ನು ತಡೆದಿದ್ದಾರೆ. ನಿನ್ನೆ ಸಭೆಯಲ್ಲಿ ಉದ್ಯೋಗ ಭದ್ರತೆ ಬಗ್ಗೆ ಮಾತುಕತೆ ನಡೆದಿದೆ. ಆದರೆ ಯಾವಾಗ, ಏನು ಎಂಬುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. 

ಆರೋಗ್ಯ ಸಚಿವ ಶ್ರೀ ರಾಮುಲು ವೈದ್ಯರ ಜೊತೆ ಸಮಾಲೋಚನೆ ನಡೆಸಿ, ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸುತ್ತೇನೆ. ಕೋವಿಡ್ ಸಮಯದಲ್ಲಿ ನೀವೆಲ್ಲಾ ವಾರಿಯರ್‌ ಆಗಿ ದುಡಿದಿದ್ದೀರಿ. ನಿಮಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇನೆ. ಒಂದು ತಿಂಗಳೊಳಗೆ ಆದೇಶ ಪತ್ರ ಕೈಗೆ ಸಿಗುವಂತೆ ಮಾಡುತ್ತೇವೆ' ಎಂದು ಆಶ್ವಾಸನೆ ನೀಡಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!