ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ

ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ

Suvarna News   | Asianet News
Published : Jul 08, 2020, 03:04 PM ISTUpdated : Jul 08, 2020, 03:15 PM IST

ಗುತ್ತಿಗೆ ವೈದ್ಯರ ಖಾಯಂ ಮಾಡುವ ವಿಚಾರ ಇನ್ನೂ ಬಗೆಹರಿದಿಲ್ಲ. ಸಿಎಂ ಭೇಟಿಗೆ 150 ಕ್ಕೂ ಹೆಚ್ಚು ವೈದ್ಯರು ಆಗಮಿಸಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್ ಬಳಿ ಪೊಲೀಸರು ವೈದ್ಯರನ್ನು ತಡೆದಿದ್ದಾರೆ. ನಿನ್ನೆ ಸಭೆಯಲ್ಲಿ ಉದ್ಯೋಗ ಭದ್ರತೆ ಬಗ್ಗೆ ಮಾತುಕತೆ ನಡೆದಿದೆ. ಆದರೆ ಯಾವಾಗ, ಏನು ಎಂಬುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. 

ಬೆಂಗಳೂರು (ಜು. 08): ಗುತ್ತಿಗೆ ವೈದ್ಯರ ಖಾಯಂ ಮಾಡುವ ವಿಚಾರ ಇನ್ನೂ ಬಗೆಹರಿದಿಲ್ಲ. ಸಿಎಂ ಭೇಟಿಗೆ 150 ಕ್ಕೂ ಹೆಚ್ಚು ವೈದ್ಯರು ಆಗಮಿಸಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್ ಬಳಿ ಪೊಲೀಸರು ವೈದ್ಯರನ್ನು ತಡೆದಿದ್ದಾರೆ. ನಿನ್ನೆ ಸಭೆಯಲ್ಲಿ ಉದ್ಯೋಗ ಭದ್ರತೆ ಬಗ್ಗೆ ಮಾತುಕತೆ ನಡೆದಿದೆ. ಆದರೆ ಯಾವಾಗ, ಏನು ಎಂಬುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. 

ಆರೋಗ್ಯ ಸಚಿವ ಶ್ರೀ ರಾಮುಲು ವೈದ್ಯರ ಜೊತೆ ಸಮಾಲೋಚನೆ ನಡೆಸಿ, ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸುತ್ತೇನೆ. ಕೋವಿಡ್ ಸಮಯದಲ್ಲಿ ನೀವೆಲ್ಲಾ ವಾರಿಯರ್‌ ಆಗಿ ದುಡಿದಿದ್ದೀರಿ. ನಿಮಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇನೆ. ಒಂದು ತಿಂಗಳೊಳಗೆ ಆದೇಶ ಪತ್ರ ಕೈಗೆ ಸಿಗುವಂತೆ ಮಾಡುತ್ತೇವೆ' ಎಂದು ಆಶ್ವಾಸನೆ ನೀಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!