ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ

ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ

Suvarna News   | Asianet News
Published : Jul 08, 2020, 03:04 PM ISTUpdated : Jul 08, 2020, 03:15 PM IST

ಗುತ್ತಿಗೆ ವೈದ್ಯರ ಖಾಯಂ ಮಾಡುವ ವಿಚಾರ ಇನ್ನೂ ಬಗೆಹರಿದಿಲ್ಲ. ಸಿಎಂ ಭೇಟಿಗೆ 150 ಕ್ಕೂ ಹೆಚ್ಚು ವೈದ್ಯರು ಆಗಮಿಸಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್ ಬಳಿ ಪೊಲೀಸರು ವೈದ್ಯರನ್ನು ತಡೆದಿದ್ದಾರೆ. ನಿನ್ನೆ ಸಭೆಯಲ್ಲಿ ಉದ್ಯೋಗ ಭದ್ರತೆ ಬಗ್ಗೆ ಮಾತುಕತೆ ನಡೆದಿದೆ. ಆದರೆ ಯಾವಾಗ, ಏನು ಎಂಬುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. 

ಬೆಂಗಳೂರು (ಜು. 08): ಗುತ್ತಿಗೆ ವೈದ್ಯರ ಖಾಯಂ ಮಾಡುವ ವಿಚಾರ ಇನ್ನೂ ಬಗೆಹರಿದಿಲ್ಲ. ಸಿಎಂ ಭೇಟಿಗೆ 150 ಕ್ಕೂ ಹೆಚ್ಚು ವೈದ್ಯರು ಆಗಮಿಸಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್ ಬಳಿ ಪೊಲೀಸರು ವೈದ್ಯರನ್ನು ತಡೆದಿದ್ದಾರೆ. ನಿನ್ನೆ ಸಭೆಯಲ್ಲಿ ಉದ್ಯೋಗ ಭದ್ರತೆ ಬಗ್ಗೆ ಮಾತುಕತೆ ನಡೆದಿದೆ. ಆದರೆ ಯಾವಾಗ, ಏನು ಎಂಬುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. 

ಆರೋಗ್ಯ ಸಚಿವ ಶ್ರೀ ರಾಮುಲು ವೈದ್ಯರ ಜೊತೆ ಸಮಾಲೋಚನೆ ನಡೆಸಿ, ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸುತ್ತೇನೆ. ಕೋವಿಡ್ ಸಮಯದಲ್ಲಿ ನೀವೆಲ್ಲಾ ವಾರಿಯರ್‌ ಆಗಿ ದುಡಿದಿದ್ದೀರಿ. ನಿಮಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇನೆ. ಒಂದು ತಿಂಗಳೊಳಗೆ ಆದೇಶ ಪತ್ರ ಕೈಗೆ ಸಿಗುವಂತೆ ಮಾಡುತ್ತೇವೆ' ಎಂದು ಆಶ್ವಾಸನೆ ನೀಡಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!