ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ

ತಿಂಗಳೊಳಗೆ ಗುತ್ತಿಗೆ ವೈದ್ಯರ ಉದ್ಯೋಗ ಖಾಯಂ : ಆರೋಗ್ಯ ಸಚಿವರಿಂದ ಭರವಸೆ

Suvarna News   | Asianet News
Published : Jul 08, 2020, 03:04 PM ISTUpdated : Jul 08, 2020, 03:15 PM IST

ಗುತ್ತಿಗೆ ವೈದ್ಯರ ಖಾಯಂ ಮಾಡುವ ವಿಚಾರ ಇನ್ನೂ ಬಗೆಹರಿದಿಲ್ಲ. ಸಿಎಂ ಭೇಟಿಗೆ 150 ಕ್ಕೂ ಹೆಚ್ಚು ವೈದ್ಯರು ಆಗಮಿಸಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್ ಬಳಿ ಪೊಲೀಸರು ವೈದ್ಯರನ್ನು ತಡೆದಿದ್ದಾರೆ. ನಿನ್ನೆ ಸಭೆಯಲ್ಲಿ ಉದ್ಯೋಗ ಭದ್ರತೆ ಬಗ್ಗೆ ಮಾತುಕತೆ ನಡೆದಿದೆ. ಆದರೆ ಯಾವಾಗ, ಏನು ಎಂಬುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. 

ಬೆಂಗಳೂರು (ಜು. 08): ಗುತ್ತಿಗೆ ವೈದ್ಯರ ಖಾಯಂ ಮಾಡುವ ವಿಚಾರ ಇನ್ನೂ ಬಗೆಹರಿದಿಲ್ಲ. ಸಿಎಂ ಭೇಟಿಗೆ 150 ಕ್ಕೂ ಹೆಚ್ಚು ವೈದ್ಯರು ಆಗಮಿಸಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್ ಬಳಿ ಪೊಲೀಸರು ವೈದ್ಯರನ್ನು ತಡೆದಿದ್ದಾರೆ. ನಿನ್ನೆ ಸಭೆಯಲ್ಲಿ ಉದ್ಯೋಗ ಭದ್ರತೆ ಬಗ್ಗೆ ಮಾತುಕತೆ ನಡೆದಿದೆ. ಆದರೆ ಯಾವಾಗ, ಏನು ಎಂಬುದರ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. 

ಆರೋಗ್ಯ ಸಚಿವ ಶ್ರೀ ರಾಮುಲು ವೈದ್ಯರ ಜೊತೆ ಸಮಾಲೋಚನೆ ನಡೆಸಿ, ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸುತ್ತೇನೆ. ಕೋವಿಡ್ ಸಮಯದಲ್ಲಿ ನೀವೆಲ್ಲಾ ವಾರಿಯರ್‌ ಆಗಿ ದುಡಿದಿದ್ದೀರಿ. ನಿಮಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇನೆ. ಒಂದು ತಿಂಗಳೊಳಗೆ ಆದೇಶ ಪತ್ರ ಕೈಗೆ ಸಿಗುವಂತೆ ಮಾಡುತ್ತೇವೆ' ಎಂದು ಆಶ್ವಾಸನೆ ನೀಡಿದ್ದಾರೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!