'ನನ್ನ ಮಗ ನನಗೆ ಬೇಕು, ತಂದು ಕೊಡಿ ಸ್ವಾಮಿ.... ಪ್ರವೀಣ್ ತಾಯಿ ಕಣ್ಣೀರು

'ನನ್ನ ಮಗ ನನಗೆ ಬೇಕು, ತಂದು ಕೊಡಿ ಸ್ವಾಮಿ.... ಪ್ರವೀಣ್ ತಾಯಿ ಕಣ್ಣೀರು

Published : Jul 27, 2022, 03:35 PM IST

ಪ್ರವೀಣ್ ಪಾರ್ಥೀವ ಶರೀರ ಬೆಳ್ಳಾರೆ ತಲುಪಿದೆ. ಗ್ರಾಮಸ್ಥರು, ಹಿಂದೂ ಕಾರ್ಯಕರ್ತರ ಆಕ್ರೋಶದ ಕಿಚ್ಚು ಜೋರಾಗಿದೆ. ಸರ್ಕಾರದ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರವೀಣ್ ಪಾರ್ಥೀವ ಶರೀರ ಬೆಳ್ಳಾರೆ ತಲುಪಿದೆ. ಗ್ರಾಮಸ್ಥರು, ಹಿಂದೂ ಕಾರ್ಯಕರ್ತರ ಆಕ್ರೋಶದ ಕಿಚ್ಚು ಜೋರಾಗಿದೆ. ಸರ್ಕಾರದ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಹಳಷ್ಟು ಸಮಯದವರೆಗೆ ಪ್ರವೀಣ್ ತಂದೆ ತಾಯಿಗೆ ವಿಚಾರ ಗೊತ್ತಿರಲಿಲ್ಲ. ಅನಾರೋಗ್ಯ ಸಮಸ್ಯೆ ಇರುವುದರಿಂದ ಹೇಗಪ್ಪಾ ತಿಳಿಸೋದು ಎಂದು ಸಂಬಂಧಿಕರು, ಸ್ನೇಹಿತರು ಸುಮ್ಮನಿದ್ದರು. ಕೊನೆಗೆ ವಿಚಾರ ಗೊತ್ತಾದಾಗ  ಮನೆಯಲ್ಲಿ ಪ್ರವೀಣ್ ತಂದೆ ತಾಯಿ ಕಣ್ಣೀರು ಹಾಕಿದ್ದಾರೆ. ನನ್ನ ಮಗ ನನಗೆ ನನಗೆ ಬೇಕು, ಅವನನ್ನು ವಾಪಸ್ ತಂದು ಕೊಡಿ, ಮಗನೇ ಬಂದು ಬಿಡಪ್ಪ' ಎಂದು ತಾಯಿ ಅಳೋದು ಮನಕಲಕುವಂತಿತ್ತು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more