'ನನ್ನ ಮಗ ನನಗೆ ಬೇಕು, ತಂದು ಕೊಡಿ ಸ್ವಾಮಿ.... ಪ್ರವೀಣ್ ತಾಯಿ ಕಣ್ಣೀರು

'ನನ್ನ ಮಗ ನನಗೆ ಬೇಕು, ತಂದು ಕೊಡಿ ಸ್ವಾಮಿ.... ಪ್ರವೀಣ್ ತಾಯಿ ಕಣ್ಣೀರು

Published : Jul 27, 2022, 03:35 PM IST

ಪ್ರವೀಣ್ ಪಾರ್ಥೀವ ಶರೀರ ಬೆಳ್ಳಾರೆ ತಲುಪಿದೆ. ಗ್ರಾಮಸ್ಥರು, ಹಿಂದೂ ಕಾರ್ಯಕರ್ತರ ಆಕ್ರೋಶದ ಕಿಚ್ಚು ಜೋರಾಗಿದೆ. ಸರ್ಕಾರದ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರವೀಣ್ ಪಾರ್ಥೀವ ಶರೀರ ಬೆಳ್ಳಾರೆ ತಲುಪಿದೆ. ಗ್ರಾಮಸ್ಥರು, ಹಿಂದೂ ಕಾರ್ಯಕರ್ತರ ಆಕ್ರೋಶದ ಕಿಚ್ಚು ಜೋರಾಗಿದೆ. ಸರ್ಕಾರದ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಹಳಷ್ಟು ಸಮಯದವರೆಗೆ ಪ್ರವೀಣ್ ತಂದೆ ತಾಯಿಗೆ ವಿಚಾರ ಗೊತ್ತಿರಲಿಲ್ಲ. ಅನಾರೋಗ್ಯ ಸಮಸ್ಯೆ ಇರುವುದರಿಂದ ಹೇಗಪ್ಪಾ ತಿಳಿಸೋದು ಎಂದು ಸಂಬಂಧಿಕರು, ಸ್ನೇಹಿತರು ಸುಮ್ಮನಿದ್ದರು. ಕೊನೆಗೆ ವಿಚಾರ ಗೊತ್ತಾದಾಗ  ಮನೆಯಲ್ಲಿ ಪ್ರವೀಣ್ ತಂದೆ ತಾಯಿ ಕಣ್ಣೀರು ಹಾಕಿದ್ದಾರೆ. ನನ್ನ ಮಗ ನನಗೆ ನನಗೆ ಬೇಕು, ಅವನನ್ನು ವಾಪಸ್ ತಂದು ಕೊಡಿ, ಮಗನೇ ಬಂದು ಬಿಡಪ್ಪ' ಎಂದು ತಾಯಿ ಅಳೋದು ಮನಕಲಕುವಂತಿತ್ತು. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more