ಆಕ್ಸಿಜನ್ ಸಿಕ್ಕಿದ್ರೆ ನನ್ನ ಅಪ್ಪ ಬದುಕ್ತಿದ್ರು; ಮಗಳ ಕಣ್ಣೀರು

ಆಕ್ಸಿಜನ್ ಸಿಕ್ಕಿದ್ರೆ ನನ್ನ ಅಪ್ಪ ಬದುಕ್ತಿದ್ರು; ಮಗಳ ಕಣ್ಣೀರು

Published : Jun 11, 2021, 06:50 PM ISTUpdated : Jun 11, 2021, 07:11 PM IST

ಕೊರೋನಾ ಸೊಂಕಿತರಿಗೆ ಆಕ್ಸಿಜನ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಚಾಮರಾಜನಗರ ದುರಂತ ಕಣ್ಣೇದುರೇ ಇದೆ. 

ಬೆಂಗಳೂರು (ಜೂ. 11): ಕೊರೋನಾ ಸೊಂಕಿತರಿಗೆ ಆಕ್ಸಿಜನ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಚಾಮರಾಜನಗರ ದುರಂತ ಕಣ್ಣೇದುರೇ ಇದೆ. 'ಆಕ್ಸಿಜನ್ ಸಿಗದೇ ತಂದೆಯನ್ನು ಕಳೆದುಕೊಂಡ ಮಗಳ ಕರುಣಾಜನಕ ಕಥೆ ಇದು. 'ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಕ್ಕಿದ್ದರೆ ನನ್ನ ತಂದೆ ಬದುಕುತ್ತಿದ್ದರು' ಎಂದು ಮಗಳು ಕಣ್ಣೀರಿಟ್ಟಿದ್ಧಾಳೆ. 

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಜೈಶಂಕರ್ ಎಂಬುವವರು ಮೃತಪಟ್ಟಿದ್ದಾರೆ. ರಾತ್ರೋರಾತ್ರಿ ಆಸ್ಪತ್ರೆಯಿಂದ ಶವವನ್ನು ಹಸ್ತಾಂತರ ಮಾಡಲಾಗಿದೆ. ಜೊತೆಗೆ ಆಕ್ಸಿಜನ್ ಸಿಗದೇ ಮೃತಪಟ್ಟವರ ಪಟ್ಟಿಯಲ್ಲೂ ಇವರ ಹೆಸರಿಲ್ಲ. ಜಿಲ್ಲಾಸ್ಪತ್ರೆಯಿಂದ ಇದೆಂಥಾ ಯಡವಟ್ಟು..? 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!