ಆಕ್ಸಿಜನ್ ಸಿಕ್ಕಿದ್ರೆ ನನ್ನ ಅಪ್ಪ ಬದುಕ್ತಿದ್ರು; ಮಗಳ ಕಣ್ಣೀರು

ಆಕ್ಸಿಜನ್ ಸಿಕ್ಕಿದ್ರೆ ನನ್ನ ಅಪ್ಪ ಬದುಕ್ತಿದ್ರು; ಮಗಳ ಕಣ್ಣೀರು

Published : Jun 11, 2021, 06:50 PM ISTUpdated : Jun 11, 2021, 07:11 PM IST

ಕೊರೋನಾ ಸೊಂಕಿತರಿಗೆ ಆಕ್ಸಿಜನ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಚಾಮರಾಜನಗರ ದುರಂತ ಕಣ್ಣೇದುರೇ ಇದೆ. 

ಬೆಂಗಳೂರು (ಜೂ. 11): ಕೊರೋನಾ ಸೊಂಕಿತರಿಗೆ ಆಕ್ಸಿಜನ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಚಾಮರಾಜನಗರ ದುರಂತ ಕಣ್ಣೇದುರೇ ಇದೆ. 'ಆಕ್ಸಿಜನ್ ಸಿಗದೇ ತಂದೆಯನ್ನು ಕಳೆದುಕೊಂಡ ಮಗಳ ಕರುಣಾಜನಕ ಕಥೆ ಇದು. 'ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಕ್ಕಿದ್ದರೆ ನನ್ನ ತಂದೆ ಬದುಕುತ್ತಿದ್ದರು' ಎಂದು ಮಗಳು ಕಣ್ಣೀರಿಟ್ಟಿದ್ಧಾಳೆ. 

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಜೈಶಂಕರ್ ಎಂಬುವವರು ಮೃತಪಟ್ಟಿದ್ದಾರೆ. ರಾತ್ರೋರಾತ್ರಿ ಆಸ್ಪತ್ರೆಯಿಂದ ಶವವನ್ನು ಹಸ್ತಾಂತರ ಮಾಡಲಾಗಿದೆ. ಜೊತೆಗೆ ಆಕ್ಸಿಜನ್ ಸಿಗದೇ ಮೃತಪಟ್ಟವರ ಪಟ್ಟಿಯಲ್ಲೂ ಇವರ ಹೆಸರಿಲ್ಲ. ಜಿಲ್ಲಾಸ್ಪತ್ರೆಯಿಂದ ಇದೆಂಥಾ ಯಡವಟ್ಟು..? 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!