ಆಕ್ಸಿಜನ್ ಸಿಕ್ಕಿದ್ರೆ ನನ್ನ ಅಪ್ಪ ಬದುಕ್ತಿದ್ರು; ಮಗಳ ಕಣ್ಣೀರು

ಆಕ್ಸಿಜನ್ ಸಿಕ್ಕಿದ್ರೆ ನನ್ನ ಅಪ್ಪ ಬದುಕ್ತಿದ್ರು; ಮಗಳ ಕಣ್ಣೀರು

Published : Jun 11, 2021, 06:50 PM ISTUpdated : Jun 11, 2021, 07:11 PM IST

ಕೊರೋನಾ ಸೊಂಕಿತರಿಗೆ ಆಕ್ಸಿಜನ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಚಾಮರಾಜನಗರ ದುರಂತ ಕಣ್ಣೇದುರೇ ಇದೆ. 

ಬೆಂಗಳೂರು (ಜೂ. 11): ಕೊರೋನಾ ಸೊಂಕಿತರಿಗೆ ಆಕ್ಸಿಜನ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಚಾಮರಾಜನಗರ ದುರಂತ ಕಣ್ಣೇದುರೇ ಇದೆ. 'ಆಕ್ಸಿಜನ್ ಸಿಗದೇ ತಂದೆಯನ್ನು ಕಳೆದುಕೊಂಡ ಮಗಳ ಕರುಣಾಜನಕ ಕಥೆ ಇದು. 'ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಕ್ಕಿದ್ದರೆ ನನ್ನ ತಂದೆ ಬದುಕುತ್ತಿದ್ದರು' ಎಂದು ಮಗಳು ಕಣ್ಣೀರಿಟ್ಟಿದ್ಧಾಳೆ. 

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಜೈಶಂಕರ್ ಎಂಬುವವರು ಮೃತಪಟ್ಟಿದ್ದಾರೆ. ರಾತ್ರೋರಾತ್ರಿ ಆಸ್ಪತ್ರೆಯಿಂದ ಶವವನ್ನು ಹಸ್ತಾಂತರ ಮಾಡಲಾಗಿದೆ. ಜೊತೆಗೆ ಆಕ್ಸಿಜನ್ ಸಿಗದೇ ಮೃತಪಟ್ಟವರ ಪಟ್ಟಿಯಲ್ಲೂ ಇವರ ಹೆಸರಿಲ್ಲ. ಜಿಲ್ಲಾಸ್ಪತ್ರೆಯಿಂದ ಇದೆಂಥಾ ಯಡವಟ್ಟು..? 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!