ಆಕ್ಸಿಜನ್ ಸಿಕ್ಕಿದ್ರೆ ನನ್ನ ಅಪ್ಪ ಬದುಕ್ತಿದ್ರು; ಮಗಳ ಕಣ್ಣೀರು

ಆಕ್ಸಿಜನ್ ಸಿಕ್ಕಿದ್ರೆ ನನ್ನ ಅಪ್ಪ ಬದುಕ್ತಿದ್ರು; ಮಗಳ ಕಣ್ಣೀರು

Published : Jun 11, 2021, 06:50 PM ISTUpdated : Jun 11, 2021, 07:11 PM IST

ಕೊರೋನಾ ಸೊಂಕಿತರಿಗೆ ಆಕ್ಸಿಜನ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಚಾಮರಾಜನಗರ ದುರಂತ ಕಣ್ಣೇದುರೇ ಇದೆ. 

ಬೆಂಗಳೂರು (ಜೂ. 11): ಕೊರೋನಾ ಸೊಂಕಿತರಿಗೆ ಆಕ್ಸಿಜನ್ ಸಮಸ್ಯೆ ಅತೀವವಾಗಿ ಕಾಡುತ್ತಿದೆ. ಚಾಮರಾಜನಗರ ದುರಂತ ಕಣ್ಣೇದುರೇ ಇದೆ. 'ಆಕ್ಸಿಜನ್ ಸಿಗದೇ ತಂದೆಯನ್ನು ಕಳೆದುಕೊಂಡ ಮಗಳ ಕರುಣಾಜನಕ ಕಥೆ ಇದು. 'ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಕ್ಕಿದ್ದರೆ ನನ್ನ ತಂದೆ ಬದುಕುತ್ತಿದ್ದರು' ಎಂದು ಮಗಳು ಕಣ್ಣೀರಿಟ್ಟಿದ್ಧಾಳೆ. 

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಜೈಶಂಕರ್ ಎಂಬುವವರು ಮೃತಪಟ್ಟಿದ್ದಾರೆ. ರಾತ್ರೋರಾತ್ರಿ ಆಸ್ಪತ್ರೆಯಿಂದ ಶವವನ್ನು ಹಸ್ತಾಂತರ ಮಾಡಲಾಗಿದೆ. ಜೊತೆಗೆ ಆಕ್ಸಿಜನ್ ಸಿಗದೇ ಮೃತಪಟ್ಟವರ ಪಟ್ಟಿಯಲ್ಲೂ ಇವರ ಹೆಸರಿಲ್ಲ. ಜಿಲ್ಲಾಸ್ಪತ್ರೆಯಿಂದ ಇದೆಂಥಾ ಯಡವಟ್ಟು..? 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!