Karnataka Rain: ಭಾರೀ ಮಳೆ, ಚನ್ನರಾಯಪಟ್ಟಣ- ತಿಪಟೂರು ಸಂಪರ್ಕ ಕಡಿತ, ಗಂಡಸಿ ಕೆರೆ ಬಳಿ ಬಾಯ್ತೆರೆದ ಭೂಮಿ

Karnataka Rain: ಭಾರೀ ಮಳೆ, ಚನ್ನರಾಯಪಟ್ಟಣ- ತಿಪಟೂರು ಸಂಪರ್ಕ ಕಡಿತ, ಗಂಡಸಿ ಕೆರೆ ಬಳಿ ಬಾಯ್ತೆರೆದ ಭೂಮಿ

Published : Dec 05, 2021, 09:48 AM ISTUpdated : Dec 05, 2021, 09:52 AM IST

ಹಾಸನದ (Hassan) ಚನ್ನರಾಯಪಟ್ಟಣದಲ್ಲಿ ಭಾರೀ ಮಳೆಯಿಂದಾಗಿ (Rain) ಕೆಂಬಾಳು ರಸ್ತೆ ಕೊಚ್ಚಿ ಹೋಗಿದೆ. ಕೆರೆ ಕೋಡಿ ಒಡೆದು ಅವಾಂತರವಾಗಿದೆ. ಚನ್ನರಾಯಪಟ್ಟಣ- ತಿಪಟೂರು ಸಂಪರ್ಕ ಕಡಿತಗೊಂಡಿದೆ. 

ಬೆಂಗಳೂರು (ಡಿ. 05): ಹಾಸನದ (Hassan) ಚನ್ನರಾಯಪಟ್ಟಣದಲ್ಲಿ (Chennarayapattana) ಭಾರೀ ಮಳೆಯಿಂದಾಗಿ ಕೆಂಬಾಳು ರಸ್ತೆ ಕೊಚ್ಚಿ ಹೋಗಿದೆ. ಕೆರೆ ಕೋಡಿ ಒಡೆದು ಅವಾಂತರವಾಗಿದೆ. ಚನ್ನರಾಯಪಟ್ಟಣ- ತಿಪಟೂರು ಸಂಪರ್ಕ ಕಡಿತಗೊಂಡಿದೆ. ಅರಸೀಕೆರೆ ತಾಲೂಕಿನ ಗಂಡಸಿ ಕೆರೆ ಬಳಿ ಭೂಮಿ ಬಿರುಕು ಬಿಟ್ಟಿದೆ. 15 ಆಳಕ್ಕೆ ಭೂಮಿ ಬಾಯ್ತೆರೆದಿದೆ. ಸ್ಥಳಕ್ಕೆ ಶಾಸಕ ಶಿವಲಿಂಗೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more