Karnataka Rain: ಭಾರೀ ಮಳೆ, ಚನ್ನರಾಯಪಟ್ಟಣ- ತಿಪಟೂರು ಸಂಪರ್ಕ ಕಡಿತ, ಗಂಡಸಿ ಕೆರೆ ಬಳಿ ಬಾಯ್ತೆರೆದ ಭೂಮಿ

Karnataka Rain: ಭಾರೀ ಮಳೆ, ಚನ್ನರಾಯಪಟ್ಟಣ- ತಿಪಟೂರು ಸಂಪರ್ಕ ಕಡಿತ, ಗಂಡಸಿ ಕೆರೆ ಬಳಿ ಬಾಯ್ತೆರೆದ ಭೂಮಿ

Published : Dec 05, 2021, 09:48 AM ISTUpdated : Dec 05, 2021, 09:52 AM IST

ಹಾಸನದ (Hassan) ಚನ್ನರಾಯಪಟ್ಟಣದಲ್ಲಿ ಭಾರೀ ಮಳೆಯಿಂದಾಗಿ (Rain) ಕೆಂಬಾಳು ರಸ್ತೆ ಕೊಚ್ಚಿ ಹೋಗಿದೆ. ಕೆರೆ ಕೋಡಿ ಒಡೆದು ಅವಾಂತರವಾಗಿದೆ. ಚನ್ನರಾಯಪಟ್ಟಣ- ತಿಪಟೂರು ಸಂಪರ್ಕ ಕಡಿತಗೊಂಡಿದೆ. 

ಬೆಂಗಳೂರು (ಡಿ. 05): ಹಾಸನದ (Hassan) ಚನ್ನರಾಯಪಟ್ಟಣದಲ್ಲಿ (Chennarayapattana) ಭಾರೀ ಮಳೆಯಿಂದಾಗಿ ಕೆಂಬಾಳು ರಸ್ತೆ ಕೊಚ್ಚಿ ಹೋಗಿದೆ. ಕೆರೆ ಕೋಡಿ ಒಡೆದು ಅವಾಂತರವಾಗಿದೆ. ಚನ್ನರಾಯಪಟ್ಟಣ- ತಿಪಟೂರು ಸಂಪರ್ಕ ಕಡಿತಗೊಂಡಿದೆ. ಅರಸೀಕೆರೆ ತಾಲೂಕಿನ ಗಂಡಸಿ ಕೆರೆ ಬಳಿ ಭೂಮಿ ಬಿರುಕು ಬಿಟ್ಟಿದೆ. 15 ಆಳಕ್ಕೆ ಭೂಮಿ ಬಾಯ್ತೆರೆದಿದೆ. ಸ್ಥಳಕ್ಕೆ ಶಾಸಕ ಶಿವಲಿಂಗೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more