ಬೆಂಗಳೂರಿನಲ್ಲಿ ಭಾರೀ ಮಳೆ, ಮುಳುಗಿದ ರಸ್ತೆ, ಕಾರು, ಬೈಕುಗಳು ಜಖಂ, ಕೊಟ್ಟಿಗೆ ನೀರುಪಾಲು

ಬೆಂಗಳೂರಿನಲ್ಲಿ ಭಾರೀ ಮಳೆ, ಮುಳುಗಿದ ರಸ್ತೆ, ಕಾರು, ಬೈಕುಗಳು ಜಖಂ, ಕೊಟ್ಟಿಗೆ ನೀರುಪಾಲು

Suvarna News   | Asianet News
Published : Oct 04, 2021, 10:57 AM ISTUpdated : Oct 04, 2021, 11:19 AM IST

ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಗೆ ಕೆಲವೆಡೆ ಮರ ಮತ್ತು ಮರದ ಕೊಂಬೆಗಳು ಮುರಿದು ಬಿದ್ದಿವೆ. ನಗರದ ಪ್ರಮುಖ ರಸ್ತೆಗಳು, ಅಂಡರ್‌ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು.
 

 ಬೆಂಗಳೂರು (ಅ.04): ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಗೆ ಕೆಲವೆಡೆ ಮರ ಮತ್ತು ಮರದ ಕೊಂಬೆಗಳು ಮುರಿದು ಬಿದ್ದಿವೆ. ನಗರದ ಪ್ರಮುಖ ರಸ್ತೆಗಳು, ಅಂಡರ್‌ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು.

ರಾಜಕಾಲುವೆ ನೀರು ನುಗ್ಗಿ, ದನದ ಕೊಟ್ಟಿಗೆ ಜಲಾವೃತವಾಗಿತ್ತು. ರೈತ ಅಂದಾನಪ್ಪ ಎಂಬುವವರು ಸಾಕಿದ್ದ ಎಮ್ಮೆಯೊಂದು ಸಾವನ್ನಪ್ಪಿದೆ. ಶಿವಾನಂದ ಸರ್ಕಲ್‌, ಕೆ.ಆರ್‌. ಮಾರುಕಟ್ಟೆ, ಕೆ.ಆರ್‌. ಸರ್ಕಲ್‌, ಇನ್‌ಫೆಂಟ್ರಿ ರಸ್ತೆ, ಶಿವಾಜಿ ನಗರ, ಮೈಸೂರು ರಸ್ತೆ, ನಾಯಂಡಹಳ್ಳಿ ಜಂಕ್ಷನ್‌, ಓಕಳೀಪುರಂ ರಸ್ತೆ ಅಂಡರ್‌ಪಾಸ್‌, ಸುಜಾತ, ರಾಜಭನದ ರಸ್ತೆ, ಲಿಂಗರಾಜಪುರಂ ಅಂಡರ್‌ ಪಾಸ್‌ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!