ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ: ಜಲಸಮಾಧಿಯಾದ ಮಗ..ಪೋಷಕರ ಆಕ್ರಂದನ

ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ: ಜಲಸಮಾಧಿಯಾದ ಮಗ..ಪೋಷಕರ ಆಕ್ರಂದನ

Published : Jul 31, 2023, 10:00 AM IST

ರಾಜ್ಯದಲ್ಲಿ ಮಳೆ ನಿಂತರೂ ಮುಂದುವರೆದ ಅವಾಂತರ
ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಶವವಾಗಿ ಪತ್ತೆ
8 ದಿನಗಳ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ
 

ರೀಲ್ಸ್ ಮಾಡುವಾಗ ಕಾಲು ಜಾರಿ ಜಲಪಾತದ(Waterfall) ನೀರಿನಲ್ಲಿ ಕೊಚ್ಚಿಹೋಗಿದ್ದ ಶಿವಮೊಗ್ಗದ ಶರತ್(Sharat), ಶವವಾಗಿ ಪತ್ತೆಯಾಗಿದ್ದಾನೆ. ಸತತ 8 ದಿನಗಳ ಕಾರ್ಯಾಚರಣೆ ಬಳಿಕ ಶರತ್ ಮೃತದೇಹ ಪತ್ತೆಯಾಗಿದೆ. ಮಗ ಬದುಕಿ ಬರಬಹುದೆಂಬ ಕುಟುಂಬದ ನಿರೀಕ್ಷೆ ಸುಳ್ಳಾಗಿದೆ. ನೀರಿನಲ್ಲಿ ಕೊಚ್ಚಿಹೋದ ಶರತ್ ಪತ್ತೆಗಾಗಿ ನಿರಂತರ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಆದ್ರೆ ಅರಣ್ಯ ಇಲಾಖೆ ಸಿಬ್ಬಂದಿ ಎಷ್ಟೇ ಹುಡುಕಾಡಿದ್ರೂ ಶರತ್ ಸುಳಿವು ಮಾತ್ರ ಪತ್ತೆಯಾಗಿರತಲೇ ಇಲ್ಲ. ಸತತ 8 ದಿನಗಳ ಶೋಧದ ಬಳಿಕ ನಿನ್ನೆ ಜಲಪಾತದ ಬುಡದಲ್ಲಿದ್ದ ಮರದ ಪೊಟರೆಯಲ್ಲಿ ಶರತ್ ಮೃತದೇಹ ಪತ್ತೆಯಾಗಿದೆ. ಇನ್ನೂ ಉತ್ತರ ಕನ್ನಡದ(uttara kannada) ಕುಮಟಾದಿಂದ ಶಿರಸಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ದೇವಿಮನೆ ಘಾಟ್ ಹತ್ತಿರದ ರಾಗಿಹೊಸಳ್ಳಿ ಬಳಿ ಗುಡ್ಡ ಕುಸಿದಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಭಾರೀ ಪ್ರಮಾಣದ ಮಣ್ಣಿನ ಜತೆ ಮರಗಳು(Trees) ಧರೆಗುರುಳಿವೆ. ಹೆದ್ದಾರಿ ಬಿಟ್ಟು ಕಚ್ಚಾ ರಸ್ತೆಯಲ್ಲಿ ವಾಹನಗಳು ಸಂಚಾರ ನಡೆಸುತ್ತಿವೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ವರ್ಷಧಾರೆಯಿಂದಾಗಿ ಬೆಳಗಾವಿಯ ಜಲಪಾತಗಳಿಗೆ ಜೀವಕಳೆ ಬಂದಿದೆ. ಖಾನಾಪುರ ತಾಲೂಕಿನ ಚಿಕಲೆ ಫಾಲ್ಸ್‌ ಜಲವೈಭೋಗ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. 

ಇದನ್ನೂ ವೀಕ್ಷಿಸಿ:  ಶಂಕಿತ ಉಗ್ರರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು: ಜಾಹೀದ್‌ಗೆ 4 ಗ್ರೆನೇಡ್ ತಲುಪಿಸಿದ್ದ ಕೊಲೆ ಆರೋಪಿ !

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more