ಭೂಕುಸಿತ, ಪ್ರವಾಹ ಭೀತಿ, ಇನ್ನೆಷ್ಟು ಕಾಲ ಈ  ಜಲದಿಗ್ಬಂಧನ? ಯಾವ್ಯಾವ ಜಿಲ್ಲೆಗಳ ಪರಿಸ್ಥಿತಿ ಏನಾಗಿದೆ..?

ಭೂಕುಸಿತ, ಪ್ರವಾಹ ಭೀತಿ, ಇನ್ನೆಷ್ಟು ಕಾಲ ಈ ಜಲದಿಗ್ಬಂಧನ? ಯಾವ್ಯಾವ ಜಿಲ್ಲೆಗಳ ಪರಿಸ್ಥಿತಿ ಏನಾಗಿದೆ..?

Published : Jul 19, 2024, 04:53 PM IST

ಅದೆಷ್ಟು ಭಯಾನಕವಾಗಿದೆ ಗೊತ್ತಾ ವರುಣನ ರಣಾರ್ಭಟ!
ಧರೆಗುರುಳಿದ ಮನೆಗಳು..ಸರ್ವನಾಶವಾದ ಕೃಷಿಭೂಮಿ..! 
ಕೂದಲೆಳೆ ಅಂತರದಲ್ಲಿ ಉಳಿಯಿತು ಜೀವ..ತಪ್ಪಿತು ದುರಂತ

ಅರಬ್ಬೀ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ(Low-pressure area). ಅದರ ಇಂಪ್ಯಾಕ್ಟ್ ಅನ್ನೋ ಹಾಗೆ ರಾಜ್ಯದಲ್ಲಿ ಮುಂಗಾರು ಅಬ್ಬರಿಸ್ತಾ ಇದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ(Rain) ಮುನ್ಸೂಚನೆ ಕೊಟ್ಟಿತ್ತು ರಾಜ್ಯ ಹವಾಮಾನ ಇಲಾಖೆ (Weather department). ಆ ಮುನ್ಸೂಚನೆ ನಿಜವಾಗಿಸೋಕೆ ರಣಮಳ ಸುರಿಯುತ್ತಲೇ ಇದೆ. ಅದರ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಲ್ಲಿ, ಅಂದ್ರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಮಳೆ ಅಬ್ಬರ ಈ ಕ್ಷಣಕ್ಕೂ ಮುಂದುವರೆದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಹತ್ರ, ಚಲಿಸುತ್ತಿದ್ದ ಕಾರಿನ ಮೇಲೆನೇ ಏಕಾಏಕಿ ಗುಡ್ಡ ಕುಸಿದಿದೆ. ಕಾರಿನ ಮೇಲೆ‌ ಭಾರೀ ಪ್ರಮಾಣದ ಮಣ್ಣಿನ ರಾಶಿ ಬಿದ್ದಿದ್ರಿಂದ, ಕಾರಿನಲ್ಲಿದ್ದವರಿಗೆ ಗಂಭೀರವಾಗಿಯೇ ಗಾಯಗಳಾಗಿದ್ದಾವೆ. ಇಂಥಾ ಅಪಾಯದ ಸೂಚನೆ  ಇರೋದ್ರಿಂದಲೇ ಶಿರಾಡಿಘಾಟ್‌ನಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮಳೆಯ ಅಬ್ಬರ ಜೋರಾಗೇ ಇದೆ. ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರೀತಿದೆ. ಧರ್ಮಸ್ಥಳದ ಸ್ನಾನಘಟ್ಟದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಳವಾಗಿರೋದ್ರಿಂದ, ಪ್ರವಾಸಿಗರಿಗೆ ನೀರಿಗೆ ಇಳಿಯದಂತೆ ಜಿಲ್ಲಾಡಳಿತದಿಂದ ಸೂಚನೆ ಕೊಟ್ಟಿದಾರೆ.

ಇದನ್ನೂ ವೀಕ್ಷಿಸಿ:  ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ ದರ್ಬಾರ್: ಪಿಎಂ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more