ಉಡುಪಿಯಲ್ಲಿ ಧಾರಾಕಾರ ಮಳೆ: ಅಲೆಗಳ ಆರ್ಭಟ, ಅಬ್ಬರ ಜೋರು

ಉಡುಪಿಯಲ್ಲಿ ಧಾರಾಕಾರ ಮಳೆ: ಅಲೆಗಳ ಆರ್ಭಟ, ಅಬ್ಬರ ಜೋರು

Published : Aug 07, 2020, 11:13 AM IST

ಮಹಾಮಳೆಗೆ ಇಡೀ ಕರ್ನಾಟಕ ನಲುಗಿ ಹೋಗಿದೆ. ಎಲ್ಲೆಲ್ಲೂ ಅನಾಹುತ, ಅವಾಂತರಗಳಾಗಿವೆ. ಉಡುಪಿಯಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಮೀನುಗಾರರಿಗೆ ನದಿಗೆ ಇಳಿದಂತೆ ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಬೆಟ್ಟ, ಗುಡ್ಡ ಕುಸಿತಕ್ಕಿಂತ ಹೆಚ್ಚಾಗಿ ಸಮುದ್ರ ಕೊರೆತ ಹೆಚ್ಚಾಗಿರುತ್ತದೆ. ಇದೊಂದು ದೊಡ್ಡ ಸಮಸ್ಯೆಯಾಗಿದೆ. ಉಡುಪಿಯ ಚಿತ್ರಣವನ್ನೊಮ್ಮೆ ನೋಡಿ ಬಿಡಿ..!
 

ಬೆಂಗಳೂರು (ಆ. 07): ಮಹಾಮಳೆಗೆ ಇಡೀ ಕರ್ನಾಟಕ ನಲುಗಿ ಹೋಗಿದೆ. ಎಲ್ಲೆಲ್ಲೂ ಅನಾಹುತ, ಅವಾಂತರಗಳಾಗಿವೆ. ಉಡುಪಿಯಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಮೀನುಗಾರರಿಗೆ ನದಿಗೆ ಇಳಿದಂತೆ ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಬೆಟ್ಟ, ಗುಡ್ಡ ಕುಸಿತಕ್ಕಿಂತ ಹೆಚ್ಚಾಗಿ ಸಮುದ್ರ ಕೊರೆತ ಹೆಚ್ಚಾಗಿರುತ್ತದೆ. ಇದೊಂದು ದೊಡ್ಡ ಸಮಸ್ಯೆಯಾಗಿದೆ. ಉಡುಪಿಯ ಚಿತ್ರಣವನ್ನೊಮ್ಮೆ ನೋಡಿ ಬಿಡಿ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!