ಉಕ್ಕಿ ಹರಿದ ನದಿಗಳು..ಕರುನಾಡಿಗೆ ಪ್ರಳಯದ ಭೀತಿ: ಇಂದು ಡಿಸಿಗಳ ಜೊತೆ ಸಿಎಂ ಸಭೆ

ಉಕ್ಕಿ ಹರಿದ ನದಿಗಳು..ಕರುನಾಡಿಗೆ ಪ್ರಳಯದ ಭೀತಿ: ಇಂದು ಡಿಸಿಗಳ ಜೊತೆ ಸಿಎಂ ಸಭೆ

Published : Jul 25, 2023, 09:36 AM IST

ರಾಜ್ಯಾದ್ಯಂತ ಪುಷ್ಯ ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಗುಡ್ಡ ಕುಸಿತವಾಗಿದೆ. ಇನ್ನೂ ಕೆಲವು ಕಡೆ ರಸ್ತೆಗಳು ಜಲಾವೃತವಾಗಿವೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯನ(Rain) ಅಬ್ಬರ ಜೋರಾಗಿದೆ. ಕೆಲವು ಕಡೆ ರಸ್ತೆಗಳು ಮಾಯವಾದ್ರೆ, ಇನ್ನೂ ಕೆಲವು ಕಡೆ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹಿನ್ನೆಲೆ ರಾಜ್ಯದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೊಡಗು(Kodagu) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿ(Kaveri River) ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಇನ್ನೂ ಸಾಗರ-ಶಿವಮೊಗ್ಗ ಸಂಪರ್ಕಿಸುವ ರಸ್ತೆ ಮೇಲೆ ಮರಬಿದ್ದ ಹಿನ್ನೆಲೆ ಸಂಚಾರಕ್ಕೆ ತೊಂದರೆಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಿಂದ ಅಘನಾಶಿನಿ ನದಿ(Aghanashini River) ಉಕ್ಕಿ ಹರಿಯುತ್ತಿದೆ. ನದಿ ತೀರದ ಮನೆಗಳಿಗೆ ನೀರು ನುಗ್ಗಿದೆ. ಸೂರು ಕಳೆದುಕೊಂಡವರಿಗೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಚಂದ್ರ ಮಿಥುನ ರಾಶಿಯಲ್ಲಿದ್ದು, ಈ ರಾಶಿಯವರ ಶುಭಫಲಗಳು ಹೀಗಿವೆ..

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more