ರಾಜ್ಯದಲ್ಲಿ ಮುಂದುವರೆದ ವರುಣನ ಪ್ರಳಯಾರ್ಭಟ: ಮಳೆ ಹಾನಿ ವರದಿ ಪಡೆದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂದುವರೆದ ವರುಣನ ಪ್ರಳಯಾರ್ಭಟ: ಮಳೆ ಹಾನಿ ವರದಿ ಪಡೆದ ಸಿಎಂ ಸಿದ್ದರಾಮಯ್ಯ

Published : Jul 27, 2023, 09:58 AM IST

ಕರುನಾಡಲ್ಲಿ ವರುಣ ತನ್ನ ಆರ್ಭಟ ಮುಂದುವರಿಸಿದ್ದಾನೆ. ಹಲವು ಜಿಲ್ಲೆಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದ್ರೆ ಇನ್ನೂ ಕೆಲವು ಪ್ರದೇಶಗಳಲ್ಲಿ ನದಿಗಳು ಮೈದುಂಬಿ ಹರಿಯುತ್ತಿವೆ. 
 

ಮಲೆನಾಡಿನಲ್ಲಿ  ಮಳೆಯ ಅಬ್ಬರಕ್ಕೆ ಮನೆಗೋಡೆ ಕುಸಿದಿದೆ. ಮೂಡಿಗೆರೆಯ ಸಾಲುಮರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೃಷ್ಟ ಚೆನ್ನಾಗಿತ್ತು. ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿರಂತರ ಮಳೆಗೆ(rain) ಚಿಕ್ಕಮಗಳೂರಿನ ಹೊನ್ನಮ್ಮನ ಹಳ್ಳದ ಫಾಲ್ಸ್‌ಗೆ ಜೀವಕಳೆ ಬಂದಿದೆ. ತುಂಬಿ ಹರಿಯುತ್ತಿರುವ ಫಾಲ್ಸ್‌ನಲ್ಲಿ(Falls) ಸೆಲ್ಪಿ, ರಿಲ್ಸ್ ಗೀಳಿಗೆ ಬಿದ್ದ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದಾರೆ. ಅಲ್ಲದೇ ಯುವಕರ ಹುಚ್ಚಾಟಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಹಾವೇರಿಯಲ್ಲಿ(Haveri) ವರದಾ ನದಿ ಅಪಾಯದ ಮಟ್ಟ ಮಿರಿ ಹರಿಯುತ್ತಿದೆ. ಹಾವೇರಿಯ ಹಾನಗಲ್‌ನ ಬಾಳಂಬಿಡ, ಲಕಮಾಪೂರ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದು ರೈತರು ಕಂಗಾಲಾಗಿದ್ದಾರೆ. ಇನ್ನು ಮಳೆ ಸಂಬಂಧ ಸಿಎಂ ಸಿದ್ದರಾಮಯ್ಯ(CM Siddaramaiah) ನಿನ್ನೆ ಎಲ್ಲಾ ಜಿಲ್ಲೆಯ ಡಿಸಿಗಳ ಜೊತೆ ಸಭೆ ನಡೆಸಿ ಮಳೆಹಾನಿ ವರದಿ ಪಡೆದರು. ಜುಲೈನಲ್ಲಿ ಶೇ. 37 ರಷ್ಟು ಮಳೆ ಜಾಸ್ತಿಯಾಗಿದೆ.  ಈವರೆಗೂ 38 ಮಂದಿಗೆ ಜೀವ ಹಾನಿಯಾಗಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ರು.

ಇದನ್ನೂ ವೀಕ್ಷಿಸಿ:  ಭಾರತ ಮಂಟಪ ಲೋಕಾರ್ಪಣೆಗೊಳಿಸಿದ ಮೋದಿ: ಶೃಂಗೇರಿ ಮಠ ಪುರೋಹಿತರ ನೇತೃತ್ವದಲ್ಲಿ ಪೂಜೆ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more