ರಾಜ್ಯದಲ್ಲಿ ಮುಂದುವರೆದ ವರುಣನ ಪ್ರಳಯಾರ್ಭಟ: ಮಳೆ ಹಾನಿ ವರದಿ ಪಡೆದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮುಂದುವರೆದ ವರುಣನ ಪ್ರಳಯಾರ್ಭಟ: ಮಳೆ ಹಾನಿ ವರದಿ ಪಡೆದ ಸಿಎಂ ಸಿದ್ದರಾಮಯ್ಯ

Published : Jul 27, 2023, 09:58 AM IST

ಕರುನಾಡಲ್ಲಿ ವರುಣ ತನ್ನ ಆರ್ಭಟ ಮುಂದುವರಿಸಿದ್ದಾನೆ. ಹಲವು ಜಿಲ್ಲೆಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದ್ರೆ ಇನ್ನೂ ಕೆಲವು ಪ್ರದೇಶಗಳಲ್ಲಿ ನದಿಗಳು ಮೈದುಂಬಿ ಹರಿಯುತ್ತಿವೆ. 
 

ಮಲೆನಾಡಿನಲ್ಲಿ  ಮಳೆಯ ಅಬ್ಬರಕ್ಕೆ ಮನೆಗೋಡೆ ಕುಸಿದಿದೆ. ಮೂಡಿಗೆರೆಯ ಸಾಲುಮರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೃಷ್ಟ ಚೆನ್ನಾಗಿತ್ತು. ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿರಂತರ ಮಳೆಗೆ(rain) ಚಿಕ್ಕಮಗಳೂರಿನ ಹೊನ್ನಮ್ಮನ ಹಳ್ಳದ ಫಾಲ್ಸ್‌ಗೆ ಜೀವಕಳೆ ಬಂದಿದೆ. ತುಂಬಿ ಹರಿಯುತ್ತಿರುವ ಫಾಲ್ಸ್‌ನಲ್ಲಿ(Falls) ಸೆಲ್ಪಿ, ರಿಲ್ಸ್ ಗೀಳಿಗೆ ಬಿದ್ದ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದಾರೆ. ಅಲ್ಲದೇ ಯುವಕರ ಹುಚ್ಚಾಟಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಹಾವೇರಿಯಲ್ಲಿ(Haveri) ವರದಾ ನದಿ ಅಪಾಯದ ಮಟ್ಟ ಮಿರಿ ಹರಿಯುತ್ತಿದೆ. ಹಾವೇರಿಯ ಹಾನಗಲ್‌ನ ಬಾಳಂಬಿಡ, ಲಕಮಾಪೂರ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದು ರೈತರು ಕಂಗಾಲಾಗಿದ್ದಾರೆ. ಇನ್ನು ಮಳೆ ಸಂಬಂಧ ಸಿಎಂ ಸಿದ್ದರಾಮಯ್ಯ(CM Siddaramaiah) ನಿನ್ನೆ ಎಲ್ಲಾ ಜಿಲ್ಲೆಯ ಡಿಸಿಗಳ ಜೊತೆ ಸಭೆ ನಡೆಸಿ ಮಳೆಹಾನಿ ವರದಿ ಪಡೆದರು. ಜುಲೈನಲ್ಲಿ ಶೇ. 37 ರಷ್ಟು ಮಳೆ ಜಾಸ್ತಿಯಾಗಿದೆ.  ಈವರೆಗೂ 38 ಮಂದಿಗೆ ಜೀವ ಹಾನಿಯಾಗಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ರು.

ಇದನ್ನೂ ವೀಕ್ಷಿಸಿ:  ಭಾರತ ಮಂಟಪ ಲೋಕಾರ್ಪಣೆಗೊಳಿಸಿದ ಮೋದಿ: ಶೃಂಗೇರಿ ಮಠ ಪುರೋಹಿತರ ನೇತೃತ್ವದಲ್ಲಿ ಪೂಜೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more