ರಾಜ್ಯದಲ್ಲಿ ಇನ್ನೂ 4 ದಿನ ಧಾರಾಕಾರ ಮಳೆ: ಈ ವರ್ಷದ ಮಳೆಗಾಲ ತರಲಿದೆಯಾ ಜನರಿಗೆ ಹರುಷ?

ರಾಜ್ಯದಲ್ಲಿ ಇನ್ನೂ 4 ದಿನ ಧಾರಾಕಾರ ಮಳೆ: ಈ ವರ್ಷದ ಮಳೆಗಾಲ ತರಲಿದೆಯಾ ಜನರಿಗೆ ಹರುಷ?

Published : May 12, 2024, 11:35 AM IST

ಬೇಸಿಗೆ ಕಾಲ ಬಂದರೆ ಸಾಕು, ಮನುಷ್ಯರಿಗೆ ಹಾಗೂ ಪ್ರಾಣಿಗಳಿಗೆ ಜಲಾಶಯಗಳೇ ಆಸರೆಯಾಗಿರೋದು. ಆದರೆ ಈ ಬಾರಿಯ ಬರಗಾಲ ಜಲಾಶಯದಲ್ಲಿ ನೀರೇ ಇಲ್ಲದಂತೆ ಮಾಡಿತ್ತು. ಈಗ ಇವೇ ಜಲಾಶಯಗಳು ವರುಣದೇವನ ಕೃಪೆಯಿಂದ ಮತ್ತೆ ಮರುಜೀವ ಪಡೆದುಕೊಳ್ತಿದೆ. 

ಬೆಂಗಳೂರು(ಮೇ.12): ರಾಜ್ಯದ ರಾಜಧಾನಿಯಲ್ಲಷ್ಟೇ ಅಲ್ಲ, ರಾಜ್ಯದ ಅನೇಕ ಭಾಗಗಳಲ್ಲಿ ಗುಡುಗು ಸಿಡಿಲಿನ ಸಮೇತ ವರುಣ ದೇವ ಅಬ್ಬರಿಸಿದ್ದಾನೆ. ಈ ಮಳೆಗೆ ಕೆಲವರು ಹಬ್ಬವನ್ನ ಆಚರಿಸಿದ್ರೆ.. ಇನ್ನು ಕೆಲವರು ಕಣ್ಣೀರು ಹಾಕಿದ್ದಾರೆ. 

ಮಳೆ ಆಗ್ತಾ ಇದೆ ಅನ್ನೊ ಸಮಾಧಾನ ಇದೆ. ಈ ಮಳೆ ಹೀಗೆ ಸುರಿದು ಇಳೆಯನ್ನ ಇನ್ನಷ್ಟು ತಂಪು ಮಾಡಲಿ ಅನ್ನೊದೇ ಎಲ್ಲರ ಆಸೆ. ಆದರೆ ಮಳೆರಾಯ ಕೆಲವೊಮ್ಮೆ ಹುಚ್ಚಾಟವನ್ನೂ ಆಡ್ತಾನೆ. ಆ ಆಟಕ್ಕೆ ಅನೇಕರು ಕಣ್ಣೀರು ಸುರಿಸುವಂತಾಗಿದೆ. 

News Hour: ಕೇಸ್‌ ಮಾಡಿದ ಪುತ್ರ ಜರ್ಮನಿಗೆ, ಕಿಡ್ನಾಪ್‌ ಮಾಡಿದ ಅಪ್ಪ ಜೈಲಿಗೆ!

ಕಳೆದ ವರ್ಷ ಮಳೆರಾಯನ ದರ್ಶನ ಸಿಕ್ಕಿದ್ದೇ ಅಪರೂಪ. ಅದರ ಪರಿಣಾಮ ರಾಜ್ಯದ ಅನೇಕ ಅಣೆಕಟ್ಟುಗಳ ಮೇಲೂ ಆಗಿತ್ತು. ನೀರೇ ಇಲ್ಲದೇ ಖಾಲಿಯಾಗಿದ್ದ ಅಣೆಕಟ್ಟಿಗೆ ಈ ಬಾರಿ ವರುಣ ಮರುಜೀವ ಕೊಡ್ತಿದ್ದಾನೆ. ಬೇಸಿಗೆ ಕಾಲ ಬಂದರೆ ಸಾಕು, ಮನುಷ್ಯರಿಗೆ ಹಾಗೂ ಪ್ರಾಣಿಗಳಿಗೆ ಜಲಾಶಯಗಳೇ ಆಸರೆಯಾಗಿರೋದು. ಆದರೆ ಈ ಬಾರಿಯ ಬರಗಾಲ ಜಲಾಶಯದಲ್ಲಿ ನೀರೇ ಇಲ್ಲದಂತೆ ಮಾಡಿತ್ತು. ಈಗ ಇವೇ ಜಲಾಶಯಗಳು ವರುಣದೇವನ ಕೃಪೆಯಿಂದ ಮತ್ತೆ ಮರುಜೀವ ಪಡೆದುಕೊಳ್ತಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more