ರಾಜ್ಯದಲ್ಲಿ ಇನ್ನೂ 4 ದಿನ ಧಾರಾಕಾರ ಮಳೆ: ಈ ವರ್ಷದ ಮಳೆಗಾಲ ತರಲಿದೆಯಾ ಜನರಿಗೆ ಹರುಷ?

ರಾಜ್ಯದಲ್ಲಿ ಇನ್ನೂ 4 ದಿನ ಧಾರಾಕಾರ ಮಳೆ: ಈ ವರ್ಷದ ಮಳೆಗಾಲ ತರಲಿದೆಯಾ ಜನರಿಗೆ ಹರುಷ?

Published : May 12, 2024, 11:35 AM IST

ಬೇಸಿಗೆ ಕಾಲ ಬಂದರೆ ಸಾಕು, ಮನುಷ್ಯರಿಗೆ ಹಾಗೂ ಪ್ರಾಣಿಗಳಿಗೆ ಜಲಾಶಯಗಳೇ ಆಸರೆಯಾಗಿರೋದು. ಆದರೆ ಈ ಬಾರಿಯ ಬರಗಾಲ ಜಲಾಶಯದಲ್ಲಿ ನೀರೇ ಇಲ್ಲದಂತೆ ಮಾಡಿತ್ತು. ಈಗ ಇವೇ ಜಲಾಶಯಗಳು ವರುಣದೇವನ ಕೃಪೆಯಿಂದ ಮತ್ತೆ ಮರುಜೀವ ಪಡೆದುಕೊಳ್ತಿದೆ. 

ಬೆಂಗಳೂರು(ಮೇ.12): ರಾಜ್ಯದ ರಾಜಧಾನಿಯಲ್ಲಷ್ಟೇ ಅಲ್ಲ, ರಾಜ್ಯದ ಅನೇಕ ಭಾಗಗಳಲ್ಲಿ ಗುಡುಗು ಸಿಡಿಲಿನ ಸಮೇತ ವರುಣ ದೇವ ಅಬ್ಬರಿಸಿದ್ದಾನೆ. ಈ ಮಳೆಗೆ ಕೆಲವರು ಹಬ್ಬವನ್ನ ಆಚರಿಸಿದ್ರೆ.. ಇನ್ನು ಕೆಲವರು ಕಣ್ಣೀರು ಹಾಕಿದ್ದಾರೆ. 

ಮಳೆ ಆಗ್ತಾ ಇದೆ ಅನ್ನೊ ಸಮಾಧಾನ ಇದೆ. ಈ ಮಳೆ ಹೀಗೆ ಸುರಿದು ಇಳೆಯನ್ನ ಇನ್ನಷ್ಟು ತಂಪು ಮಾಡಲಿ ಅನ್ನೊದೇ ಎಲ್ಲರ ಆಸೆ. ಆದರೆ ಮಳೆರಾಯ ಕೆಲವೊಮ್ಮೆ ಹುಚ್ಚಾಟವನ್ನೂ ಆಡ್ತಾನೆ. ಆ ಆಟಕ್ಕೆ ಅನೇಕರು ಕಣ್ಣೀರು ಸುರಿಸುವಂತಾಗಿದೆ. 

News Hour: ಕೇಸ್‌ ಮಾಡಿದ ಪುತ್ರ ಜರ್ಮನಿಗೆ, ಕಿಡ್ನಾಪ್‌ ಮಾಡಿದ ಅಪ್ಪ ಜೈಲಿಗೆ!

ಕಳೆದ ವರ್ಷ ಮಳೆರಾಯನ ದರ್ಶನ ಸಿಕ್ಕಿದ್ದೇ ಅಪರೂಪ. ಅದರ ಪರಿಣಾಮ ರಾಜ್ಯದ ಅನೇಕ ಅಣೆಕಟ್ಟುಗಳ ಮೇಲೂ ಆಗಿತ್ತು. ನೀರೇ ಇಲ್ಲದೇ ಖಾಲಿಯಾಗಿದ್ದ ಅಣೆಕಟ್ಟಿಗೆ ಈ ಬಾರಿ ವರುಣ ಮರುಜೀವ ಕೊಡ್ತಿದ್ದಾನೆ. ಬೇಸಿಗೆ ಕಾಲ ಬಂದರೆ ಸಾಕು, ಮನುಷ್ಯರಿಗೆ ಹಾಗೂ ಪ್ರಾಣಿಗಳಿಗೆ ಜಲಾಶಯಗಳೇ ಆಸರೆಯಾಗಿರೋದು. ಆದರೆ ಈ ಬಾರಿಯ ಬರಗಾಲ ಜಲಾಶಯದಲ್ಲಿ ನೀರೇ ಇಲ್ಲದಂತೆ ಮಾಡಿತ್ತು. ಈಗ ಇವೇ ಜಲಾಶಯಗಳು ವರುಣದೇವನ ಕೃಪೆಯಿಂದ ಮತ್ತೆ ಮರುಜೀವ ಪಡೆದುಕೊಳ್ತಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more