ಕರ್ನಾಟಕದಲ್ಲಿ ಮಳೆಯ ಆರ್ಭಟ: ರಾಜಕಾರಣದಲ್ಲಿ ಧಿಡೀರ್ ಬೆಳವಣಿಗೆ

ಕರ್ನಾಟಕದಲ್ಲಿ ಮಳೆಯ ಆರ್ಭಟ: ರಾಜಕಾರಣದಲ್ಲಿ ಧಿಡೀರ್ ಬೆಳವಣಿಗೆ

Published : May 21, 2022, 10:55 AM IST

*  ಬಿಬಿಎಂಪಿ ಚುನಾವಣೆಗೆ ಸಿದ್ಧ ಸುಪ್ರೀಂಕೋರ್ಟ್‌ ಆದೇಶ ಪಾಲಿಸುತ್ತೇವೆ: ಸಿಎಂ ಬೊಮ್ಮಾಯಿ
*  ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಬೀಳುವ ಮುನ್ಸೂಚನೆ 
*  ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ 
 

ಬೆಂಗಳೂರು(ಮೇ.21):  ವಿಧಾನ ಪರಿಷತ್‌ ಟಿಕೆಟ್‌ಗೆ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಶುರುವಾಗಿದೆ. ಹೀಗಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ದಿಲ್ಲಿಗೆ ಬರುವಂತೆ ಸೂಚನೆ ನೀಡಿದೆ.
* ಇಂದು ರಾಜ್ಯಾದ್ಯಂತ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.

Panchanga: ಆರೋಗ್ಯ ವ್ಯತ್ಯಾಸವಾದಾಗ ಈ ವಿಶೇಷ ಮಂತ್ರ ಪಠಿಸಿ, ಬದಲಾವಣೆ ಕಾಣುವಿರಿ

* ಬಿಬಿಎಂಪಿ ಚುನಾವಣೆಗೆ ಸಿದ್ಧ, ಸುಪ್ರೀಂಕೋರ್ಟ್‌ ಆದೇಶ ಪಾಲಿಸುತ್ತೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಬೀಳುವ ಮುನ್ಸೂಚನೆ ಸಿಕ್ಕಿದೆ. ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more