ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

Published : Jul 29, 2023, 02:19 PM ISTUpdated : Jul 29, 2023, 02:20 PM IST

ನಾರಾಯಣಪುರ ಜಲಾಶಯ ಒಳಹರಿವು ಹೆಚ್ಚಳ
110 ಅಡಿ ತಲುಪಿದ ಕೆಆರ್‌ಎಸ್‌ ನೀರಿನ ಮಟ್ಟ
ರಾಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿ

ಕರುನಾಡಲ್ಲಿ ಅಬ್ಬರಿಸಿ ಬೊಬ್ಬರೆಯುತ್ತಿದ್ದ ವರುಣ(Rain) ಕೊನೆಗೂ ಕೊಂಚ್ ಬ್ರೇಕ್ ನೀಡಿದ್ದಾನೆ. ವರುಣನ ಅಬ್ಬರ ಕಡಿಮೆಯಾದ್ರೂ ಅವಾಂತರಗಳು ಮಾತ್ರ ನಿಂತಿಲ್ಲ.ಇನ್ನೂ ಹಲವೆಡೆ ಪ್ರವಾಹದ(flood) ಪರಿಸ್ಥಿತಿ ಮುಂದುವರಿದಿದೆ. ಚಿಕ್ಕೋಡಿಯಲ್ಲಿ(Chikkodi) ಪ್ರವಾಹದ ರಭಸಕ್ಕೆ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯೋರ್ವ ಮರವೇರಿ ಕುಳಿತಿದ್ದ. ಸತತ 12 ಗಂಟೆಗಳ ಬಳಿಕ ನದಿಗೆ ಬಿದ್ದ  ಭಜರಂಗಿ ಎಂಬ ವ್ಯಕ್ತಿಯನ್ನ ರಕ್ಷಣೆ ಮಾಡಲಾಗಿದೆ. ರಾತ್ರಿ ಬೈಕ್‌ನಲ್ಲಿ ತೆರಳುವಾಗ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಸೇತುವೆ ಮೇಲಿಂದ ನದಿಗೆ ಬಿದ್ದಿದ್ದಾನೆ. ಪ್ರವಾಹದ ಮಧ್ಯೆ ಈಜಿಕೊಂಡು ಮರದ ಆಸರೆಪಡೆದು, ರಾತ್ರಿ ಇಡೀ ಮರದ ಮೇಲೆ ಕುಳಿತಿದ್ದ. ಬೆಳಗ್ಗೆ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಗೆದಷ್ಟು ಬಯಲಾಗ್ತಿದೆ ‘ಉಗ್ರ’ರ ನಂಟಿನ ಜಾಲ: ಬೆಂಗಳೂರಲ್ಲಿ ಅಡಗಿ ಕುಳಿತ್ತಿದ್ದಾರಾ ಮತ್ತಷ್ಟು ಶಂಕಿತರು..?

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more