ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

Published : Jul 29, 2023, 02:19 PM ISTUpdated : Jul 29, 2023, 02:20 PM IST

ನಾರಾಯಣಪುರ ಜಲಾಶಯ ಒಳಹರಿವು ಹೆಚ್ಚಳ
110 ಅಡಿ ತಲುಪಿದ ಕೆಆರ್‌ಎಸ್‌ ನೀರಿನ ಮಟ್ಟ
ರಾಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿ

ಕರುನಾಡಲ್ಲಿ ಅಬ್ಬರಿಸಿ ಬೊಬ್ಬರೆಯುತ್ತಿದ್ದ ವರುಣ(Rain) ಕೊನೆಗೂ ಕೊಂಚ್ ಬ್ರೇಕ್ ನೀಡಿದ್ದಾನೆ. ವರುಣನ ಅಬ್ಬರ ಕಡಿಮೆಯಾದ್ರೂ ಅವಾಂತರಗಳು ಮಾತ್ರ ನಿಂತಿಲ್ಲ.ಇನ್ನೂ ಹಲವೆಡೆ ಪ್ರವಾಹದ(flood) ಪರಿಸ್ಥಿತಿ ಮುಂದುವರಿದಿದೆ. ಚಿಕ್ಕೋಡಿಯಲ್ಲಿ(Chikkodi) ಪ್ರವಾಹದ ರಭಸಕ್ಕೆ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯೋರ್ವ ಮರವೇರಿ ಕುಳಿತಿದ್ದ. ಸತತ 12 ಗಂಟೆಗಳ ಬಳಿಕ ನದಿಗೆ ಬಿದ್ದ  ಭಜರಂಗಿ ಎಂಬ ವ್ಯಕ್ತಿಯನ್ನ ರಕ್ಷಣೆ ಮಾಡಲಾಗಿದೆ. ರಾತ್ರಿ ಬೈಕ್‌ನಲ್ಲಿ ತೆರಳುವಾಗ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಸೇತುವೆ ಮೇಲಿಂದ ನದಿಗೆ ಬಿದ್ದಿದ್ದಾನೆ. ಪ್ರವಾಹದ ಮಧ್ಯೆ ಈಜಿಕೊಂಡು ಮರದ ಆಸರೆಪಡೆದು, ರಾತ್ರಿ ಇಡೀ ಮರದ ಮೇಲೆ ಕುಳಿತಿದ್ದ. ಬೆಳಗ್ಗೆ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಗೆದಷ್ಟು ಬಯಲಾಗ್ತಿದೆ ‘ಉಗ್ರ’ರ ನಂಟಿನ ಜಾಲ: ಬೆಂಗಳೂರಲ್ಲಿ ಅಡಗಿ ಕುಳಿತ್ತಿದ್ದಾರಾ ಮತ್ತಷ್ಟು ಶಂಕಿತರು..?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more