ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

Published : Jul 29, 2023, 02:19 PM ISTUpdated : Jul 29, 2023, 02:20 PM IST

ನಾರಾಯಣಪುರ ಜಲಾಶಯ ಒಳಹರಿವು ಹೆಚ್ಚಳ
110 ಅಡಿ ತಲುಪಿದ ಕೆಆರ್‌ಎಸ್‌ ನೀರಿನ ಮಟ್ಟ
ರಾಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿ

ಕರುನಾಡಲ್ಲಿ ಅಬ್ಬರಿಸಿ ಬೊಬ್ಬರೆಯುತ್ತಿದ್ದ ವರುಣ(Rain) ಕೊನೆಗೂ ಕೊಂಚ್ ಬ್ರೇಕ್ ನೀಡಿದ್ದಾನೆ. ವರುಣನ ಅಬ್ಬರ ಕಡಿಮೆಯಾದ್ರೂ ಅವಾಂತರಗಳು ಮಾತ್ರ ನಿಂತಿಲ್ಲ.ಇನ್ನೂ ಹಲವೆಡೆ ಪ್ರವಾಹದ(flood) ಪರಿಸ್ಥಿತಿ ಮುಂದುವರಿದಿದೆ. ಚಿಕ್ಕೋಡಿಯಲ್ಲಿ(Chikkodi) ಪ್ರವಾಹದ ರಭಸಕ್ಕೆ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯೋರ್ವ ಮರವೇರಿ ಕುಳಿತಿದ್ದ. ಸತತ 12 ಗಂಟೆಗಳ ಬಳಿಕ ನದಿಗೆ ಬಿದ್ದ  ಭಜರಂಗಿ ಎಂಬ ವ್ಯಕ್ತಿಯನ್ನ ರಕ್ಷಣೆ ಮಾಡಲಾಗಿದೆ. ರಾತ್ರಿ ಬೈಕ್‌ನಲ್ಲಿ ತೆರಳುವಾಗ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಸೇತುವೆ ಮೇಲಿಂದ ನದಿಗೆ ಬಿದ್ದಿದ್ದಾನೆ. ಪ್ರವಾಹದ ಮಧ್ಯೆ ಈಜಿಕೊಂಡು ಮರದ ಆಸರೆಪಡೆದು, ರಾತ್ರಿ ಇಡೀ ಮರದ ಮೇಲೆ ಕುಳಿತಿದ್ದ. ಬೆಳಗ್ಗೆ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಗೆದಷ್ಟು ಬಯಲಾಗ್ತಿದೆ ‘ಉಗ್ರ’ರ ನಂಟಿನ ಜಾಲ: ಬೆಂಗಳೂರಲ್ಲಿ ಅಡಗಿ ಕುಳಿತ್ತಿದ್ದಾರಾ ಮತ್ತಷ್ಟು ಶಂಕಿತರು..?

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more