ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

Published : Jul 29, 2023, 02:19 PM ISTUpdated : Jul 29, 2023, 02:20 PM IST

ನಾರಾಯಣಪುರ ಜಲಾಶಯ ಒಳಹರಿವು ಹೆಚ್ಚಳ
110 ಅಡಿ ತಲುಪಿದ ಕೆಆರ್‌ಎಸ್‌ ನೀರಿನ ಮಟ್ಟ
ರಾಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿ

ಕರುನಾಡಲ್ಲಿ ಅಬ್ಬರಿಸಿ ಬೊಬ್ಬರೆಯುತ್ತಿದ್ದ ವರುಣ(Rain) ಕೊನೆಗೂ ಕೊಂಚ್ ಬ್ರೇಕ್ ನೀಡಿದ್ದಾನೆ. ವರುಣನ ಅಬ್ಬರ ಕಡಿಮೆಯಾದ್ರೂ ಅವಾಂತರಗಳು ಮಾತ್ರ ನಿಂತಿಲ್ಲ.ಇನ್ನೂ ಹಲವೆಡೆ ಪ್ರವಾಹದ(flood) ಪರಿಸ್ಥಿತಿ ಮುಂದುವರಿದಿದೆ. ಚಿಕ್ಕೋಡಿಯಲ್ಲಿ(Chikkodi) ಪ್ರವಾಹದ ರಭಸಕ್ಕೆ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯೋರ್ವ ಮರವೇರಿ ಕುಳಿತಿದ್ದ. ಸತತ 12 ಗಂಟೆಗಳ ಬಳಿಕ ನದಿಗೆ ಬಿದ್ದ  ಭಜರಂಗಿ ಎಂಬ ವ್ಯಕ್ತಿಯನ್ನ ರಕ್ಷಣೆ ಮಾಡಲಾಗಿದೆ. ರಾತ್ರಿ ಬೈಕ್‌ನಲ್ಲಿ ತೆರಳುವಾಗ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಸೇತುವೆ ಮೇಲಿಂದ ನದಿಗೆ ಬಿದ್ದಿದ್ದಾನೆ. ಪ್ರವಾಹದ ಮಧ್ಯೆ ಈಜಿಕೊಂಡು ಮರದ ಆಸರೆಪಡೆದು, ರಾತ್ರಿ ಇಡೀ ಮರದ ಮೇಲೆ ಕುಳಿತಿದ್ದ. ಬೆಳಗ್ಗೆ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಗೆದಷ್ಟು ಬಯಲಾಗ್ತಿದೆ ‘ಉಗ್ರ’ರ ನಂಟಿನ ಜಾಲ: ಬೆಂಗಳೂರಲ್ಲಿ ಅಡಗಿ ಕುಳಿತ್ತಿದ್ದಾರಾ ಮತ್ತಷ್ಟು ಶಂಕಿತರು..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more