ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

Published : Jul 29, 2023, 02:19 PM ISTUpdated : Jul 29, 2023, 02:20 PM IST

ನಾರಾಯಣಪುರ ಜಲಾಶಯ ಒಳಹರಿವು ಹೆಚ್ಚಳ
110 ಅಡಿ ತಲುಪಿದ ಕೆಆರ್‌ಎಸ್‌ ನೀರಿನ ಮಟ್ಟ
ರಾಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿ

ಕರುನಾಡಲ್ಲಿ ಅಬ್ಬರಿಸಿ ಬೊಬ್ಬರೆಯುತ್ತಿದ್ದ ವರುಣ(Rain) ಕೊನೆಗೂ ಕೊಂಚ್ ಬ್ರೇಕ್ ನೀಡಿದ್ದಾನೆ. ವರುಣನ ಅಬ್ಬರ ಕಡಿಮೆಯಾದ್ರೂ ಅವಾಂತರಗಳು ಮಾತ್ರ ನಿಂತಿಲ್ಲ.ಇನ್ನೂ ಹಲವೆಡೆ ಪ್ರವಾಹದ(flood) ಪರಿಸ್ಥಿತಿ ಮುಂದುವರಿದಿದೆ. ಚಿಕ್ಕೋಡಿಯಲ್ಲಿ(Chikkodi) ಪ್ರವಾಹದ ರಭಸಕ್ಕೆ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯೋರ್ವ ಮರವೇರಿ ಕುಳಿತಿದ್ದ. ಸತತ 12 ಗಂಟೆಗಳ ಬಳಿಕ ನದಿಗೆ ಬಿದ್ದ  ಭಜರಂಗಿ ಎಂಬ ವ್ಯಕ್ತಿಯನ್ನ ರಕ್ಷಣೆ ಮಾಡಲಾಗಿದೆ. ರಾತ್ರಿ ಬೈಕ್‌ನಲ್ಲಿ ತೆರಳುವಾಗ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಸೇತುವೆ ಮೇಲಿಂದ ನದಿಗೆ ಬಿದ್ದಿದ್ದಾನೆ. ಪ್ರವಾಹದ ಮಧ್ಯೆ ಈಜಿಕೊಂಡು ಮರದ ಆಸರೆಪಡೆದು, ರಾತ್ರಿ ಇಡೀ ಮರದ ಮೇಲೆ ಕುಳಿತಿದ್ದ. ಬೆಳಗ್ಗೆ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಗೆದಷ್ಟು ಬಯಲಾಗ್ತಿದೆ ‘ಉಗ್ರ’ರ ನಂಟಿನ ಜಾಲ: ಬೆಂಗಳೂರಲ್ಲಿ ಅಡಗಿ ಕುಳಿತ್ತಿದ್ದಾರಾ ಮತ್ತಷ್ಟು ಶಂಕಿತರು..?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more