ಮಹಾಮಳೆಗೆ ಸಿಲಿಕಾನ್ ಸಿಟಿ ತತ್ತರ; ಎಲ್ಲೆಡೆ ಅವಾಂತರ, ಜನರಿಗೂ ಭಯ..ಭಯ..!

ಮಹಾಮಳೆಗೆ ಸಿಲಿಕಾನ್ ಸಿಟಿ ತತ್ತರ; ಎಲ್ಲೆಡೆ ಅವಾಂತರ, ಜನರಿಗೂ ಭಯ..ಭಯ..!

Published : Sep 10, 2020, 05:53 PM IST

ಜುಲೈ, ಆಗಸ್ಟ್ ಎರಡು ತಿಂಗಳುಗಳ ಕಾಲ ಧಾರಾಕಾರವಾಗಿ ಸುರಿದು ಸಾಕಪ್ಪಾ ಸಾಕು... ಎನಿಸಿಕೊಂಡು ಸೆಪ್ಟೆಂಬರ್ ಮೊದಲ ವಾರದ ವೇಳೆಗೆ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಕಳೆದೆರಡು ದಿನಗಳಿಂದ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಆರ್ಭಟಿಸುತ್ತಿದ್ದಾನೆ. ಮಳೆರಾಯನ ಆರ್ಭಟಕ್ಕೆ ಬೆಂಗಳೂರು ತತ್ತರಿಸಿ ಹೋಗಿದೆ. 

ಬೆಂಗಳೂರು (ಸೆ. 10): ಜುಲೈ, ಆಗಸ್ಟ್ ಎರಡು ತಿಂಗಳುಗಳ ಕಾಲ ಧಾರಾಕಾರವಾಗಿ ಸುರಿದು ಸಾಕಪ್ಪಾ ಸಾಕು... ಎನಿಸಿಕೊಂಡು ಸೆಪ್ಟೆಂಬರ್ ಮೊದಲ ವಾರದ ವೇಳೆಗೆ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಕಳೆದೆರಡು ದಿನಗಳಿಂದ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಆರ್ಭಟಿಸುತ್ತಿದ್ದಾನೆ. ಮಳೆರಾಯನ ಆರ್ಭಟಕ್ಕೆ ಬೆಂಗಳೂರು ತತ್ತರಿಸಿ ಹೋಗಿದೆ. ತಗ್ಗು ಪ್ರದೇಶದ ಮನೆಗಳಿಗೆ, ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇದರ ನಡುವೆ ಇನ್ನೂ ಎರಡು ದಿನ ನಗರದಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಮಳೆ ಸೃಷ್ಟಿಸಿದ ಅವಾಂತರಗಳು ಹೇಗಿದೆ ಎಂದು ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ..

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!