ಮಹಾಮಳೆಗೆ ಸಿಲಿಕಾನ್ ಸಿಟಿ ತತ್ತರ; ಎಲ್ಲೆಡೆ ಅವಾಂತರ, ಜನರಿಗೂ ಭಯ..ಭಯ..!

ಮಹಾಮಳೆಗೆ ಸಿಲಿಕಾನ್ ಸಿಟಿ ತತ್ತರ; ಎಲ್ಲೆಡೆ ಅವಾಂತರ, ಜನರಿಗೂ ಭಯ..ಭಯ..!

Published : Sep 10, 2020, 05:53 PM IST

ಜುಲೈ, ಆಗಸ್ಟ್ ಎರಡು ತಿಂಗಳುಗಳ ಕಾಲ ಧಾರಾಕಾರವಾಗಿ ಸುರಿದು ಸಾಕಪ್ಪಾ ಸಾಕು... ಎನಿಸಿಕೊಂಡು ಸೆಪ್ಟೆಂಬರ್ ಮೊದಲ ವಾರದ ವೇಳೆಗೆ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಕಳೆದೆರಡು ದಿನಗಳಿಂದ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಆರ್ಭಟಿಸುತ್ತಿದ್ದಾನೆ. ಮಳೆರಾಯನ ಆರ್ಭಟಕ್ಕೆ ಬೆಂಗಳೂರು ತತ್ತರಿಸಿ ಹೋಗಿದೆ. 

ಬೆಂಗಳೂರು (ಸೆ. 10): ಜುಲೈ, ಆಗಸ್ಟ್ ಎರಡು ತಿಂಗಳುಗಳ ಕಾಲ ಧಾರಾಕಾರವಾಗಿ ಸುರಿದು ಸಾಕಪ್ಪಾ ಸಾಕು... ಎನಿಸಿಕೊಂಡು ಸೆಪ್ಟೆಂಬರ್ ಮೊದಲ ವಾರದ ವೇಳೆಗೆ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಕಳೆದೆರಡು ದಿನಗಳಿಂದ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಆರ್ಭಟಿಸುತ್ತಿದ್ದಾನೆ. ಮಳೆರಾಯನ ಆರ್ಭಟಕ್ಕೆ ಬೆಂಗಳೂರು ತತ್ತರಿಸಿ ಹೋಗಿದೆ. ತಗ್ಗು ಪ್ರದೇಶದ ಮನೆಗಳಿಗೆ, ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇದರ ನಡುವೆ ಇನ್ನೂ ಎರಡು ದಿನ ನಗರದಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಮಳೆ ಸೃಷ್ಟಿಸಿದ ಅವಾಂತರಗಳು ಹೇಗಿದೆ ಎಂದು ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ..

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!