ಹಲೋ ಮಿನಿಸ್ಟರ್: ಕ್ಷೇತ್ರದ ಸಮಸ್ಯೆ ಬಗೆಹರಿಸುವುದಾಗಿ ಗೃಹ ಸಚಿವರ ಭರವಸೆ

ಹಲೋ ಮಿನಿಸ್ಟರ್: ಕ್ಷೇತ್ರದ ಸಮಸ್ಯೆ ಬಗೆಹರಿಸುವುದಾಗಿ ಗೃಹ ಸಚಿವರ ಭರವಸೆ

Published : Sep 25, 2021, 04:25 PM ISTUpdated : Sep 25, 2021, 06:24 PM IST

ಬೊಮ್ಮಾಯಿ ಸರ್ಕಾರದಲ್ಲಿ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಆರಗ ಜ್ಞಾನೇಂದ್ರ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ 'ಹಲೋ ಮಿನಿಸ್ಟರ್' ಕಾರ್ಯಕ್ರಮಕ್ಕೆ ಆಗಮಿಸಿ, ಸಾರ್ವಜನಿಕರ ಅಹವಾಲುಗಳಿಗೆ ಉತ್ತರಿಸಿದ್ದಾರೆ. 

ಬೆಂಗಳೂರು (ಸೆ. 25): ಬೊಮ್ಮಾಯಿ ಸರ್ಕಾರದಲ್ಲಿ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಆರಗ ಜ್ಞಾನೇಂದ್ರ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ 'ಹಲೋ ಮಿನಿಸ್ಟರ್' ಕಾರ್ಯಕ್ರಮಕ್ಕೆ ಆಗಮಿಸಿ, ಸಾರ್ವಜನಿಕರ ಅಹವಾಲುಗಳಿಗೆ ಉತ್ತರಿಸಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ವಿಶೇಷವಾಗಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಅಪರಾಧಗಳನ್ನು ಮಟ್ಟ ಹಾಕುವುದಾಗಿ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!